ಕಾರ್ಕಳ : ಕಾರ್ಕಳ-ಉಡುಪಿ ಮಾರ್ಗ ಮದ್ಯೆ ಬಂಗ್ಲೆಗುಡ್ಡೆ ಬಳಿ ಡಿವೈಡರ್ ನ ದಾರಿದೀಪದ ಕಂಬಕ್ಕೆ ಆಂಬ್ಯುಲೆನ್ಸ್ ಢಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದೆ.
ಕಾರ್ಕಳ ಖಾಸಗಿ ಆಸ್ಪತ್ರೆಯಿಂದ ಕಣ್ಣಿನ ಚಿಕಿತ್ಸೆ ಪಡೆದು ಹೆಬ್ರಿ ತಾಲೂಕು ಎಳ್ಳಾರೆ ಪರಿಸರದ ರೋಗಿಗಳನ್ನು ಮನೆಗೆ ಬಿಡಲು ತೆರಳುತ್ತಿರುವಾಗ ಘಟನೆ ನಡೆದಿದೆ.
ಎದುರಿನಿಂದ ಬಂದ ಬೈಕ್ ಸವಾರ ಎಡಕ್ಕೆ ತಿರುಗಿಸುವ ವೇಳೆ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ. ಆಂಬುಲೆನ್ಸ್ ನಲ್ಲಿ ನಾಲ್ಕು ಮಂದಿ ರೋಗಿಗಳು ಸೇರಿ 9 ಮಂದಿ ಇದ್ದರು. ಆಂಬುಲೆನ್ಸ್ ಚಾಲಕ ಸಹಿತ ಇತರರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…