ಕಾರ್ಕಳ : ತಾಲೂಕು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಡ್ಕೊ ಕಾಲನಿಯಲ್ಲಿ ನಡೆದಿದೆ. ಸುಶ್ಮಿತಾ (24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಹುಡ್ಕೊ ಕಾಲನಿ ನಿವಾಸಿಯಾಗಿದ್ದ ಸುಶ್ಮಿತಾ ನಿನ್ನೆ ಬಾವಿಗೆ ಹಾರಿ ಸಾವಿಗೆ ಶರಣಾಗಿದ್ದಾರೆ.
ಮೃತರು ತಂದೆ, ತಾಯಿ, ಓರ್ವ ಸಹೋದರಿಯನ್ನು ಅಗಲಿದ್ದಾರೆ. ಕಚೇರಿಯಲ್ಲಿ ಉತ್ತಮ ಸಿಬ್ಬಂದಿ ಎಂಬ ಹೆಸರು ಸಂಪಾದಿಸಿದ್ದ ಈಕೆ ಶಾಲಾ ಕಾಲೇಜಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದರು. ಪ್ರತಿಭೆ ಆಧಾರದಲ್ಲಿ ಸರಕಾರಿ ನೌಕರಿ ಪಡೆದುಕೊಂಡಿದ್ದರು. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…