ಕಾರ್ಕಳ : “ತುಳು ಭಾಷೆಗೆ ರಾಜ್ಯ ಭಾಷೆಯ ಸ್ಥಾನ ಮಾನ ಸಿಗಬೇಕೆಂದು ಹಲವು ವರ್ಷಗಳ ಬೇಡಿಕೆಯಾಗಿದ್ದು, ಅದಕ್ಕೆ ಏನು ತೊಡಕುಗಳಿಗೆ ಎಂದು ತಿಳಿದು ತುಳು ಭಾಷೆಗೆ ಸ್ಥಾನ ಮಾನ ಸಿಗುವ ಪ್ರಯತ್ನ ಮಾಡುತ್ತೇನೆ” ಎಂದು ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪಕ್ಷದ ಹಿರಿಯ ನಾಯಕರು ಮುಖ್ಯಮಂತ್ರಿ ಮುಖಾಂತರ ನನಗೆ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಖಾತೆ ನೀಡಿದ್ದು, ಪಕ್ಷಕ್ಕೆ ಮತ್ತು ಸರ್ಕಾರಕ್ಕೆ ಒಳ್ಳೆಯ ಹೆಸರು ತರುವ ಕೆಲಸ ಮಾಡುತ್ತೇನೆ” ಎಂದರು.
ರಾಜ್ಯದಲ್ಲಿ ಹೊಸ ಸಚಿವರಿಗೆ ಖಾತೆ ಹಂಚಿಕೆ ಕುರಿತ ಸುದ್ದಿಗಾರರ ಪ್ರಶ್ನಿಗೆ ಪ್ರತಿಕ್ರಿಯಿಸಿದ ಅವರು, “ಸರ್ಕಾರದಲ್ಲಿ ಹೊಸತನವನ್ನು ನಿರ್ಮಿಸುವುದಕ್ಕಾಗಿ ಪಕ್ಷದ ಹಿರಿಯರು ಎಲ್ಲಾ ಇಲಾಖೆಗಳನ್ನು ಬೇರೆ ಬೇರೆ ಸಚಿವರಿಕೆ ಕೊಟ್ಟಿದ್ದು, ಅದರಂತೆ ನಾವು ಉತ್ತಮ ಕೆಲಸ ಮಾಡುತ್ತೇವೆ” ಎಂದರು.
ಇನ್ನು “ಭಾಷೆಯ ವಿಚಾರದಲ್ಲಿ ನಾವು ಎಂದಿಗೂ ರಾಜಿ ಮಾಡಿಕೊಂಡಿಲ್ಲ. ಹಾಗಾಗಿ ಭಾಷೆ ಮತ್ತು ಸಂಸ್ಕೃತಿ ಎರಡು ಒಟ್ಟಾಗಿ ಸಾಗಾಬೇಕು. ಈ ವ್ರಡನ್ನು ಸಮತೋಳನ ಮಾಡುವ ಕಾರ್ಯವನ್ನು ಮಾಡುತ್ತೇನೆ” ಎಂದು ಹೇಳಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…