ಕಾರ್ಕಳ : “ತುಳು ಭಾಷೆಗೆ ರಾಜ್ಯ ಭಾಷೆಯ ಸ್ಥಾನ ಮಾನ ಸಿಗಬೇಕೆಂದು ಹಲವು ವರ್ಷಗಳ ಬೇಡಿಕೆಯಾಗಿದ್ದು, ಅದಕ್ಕೆ ಏನು ತೊಡಕುಗಳಿಗೆ ಎಂದು ತಿಳಿದು ತುಳು ಭಾಷೆಗೆ ಸ್ಥಾನ ಮಾನ ಸಿಗುವ ಪ್ರಯತ್ನ ಮಾಡುತ್ತೇನೆ” ಎಂದು ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪಕ್ಷದ ಹಿರಿಯ ನಾಯಕರು ಮುಖ್ಯಮಂತ್ರಿ ಮುಖಾಂತರ ನನಗೆ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಖಾತೆ ನೀಡಿದ್ದು, ಪಕ್ಷಕ್ಕೆ ಮತ್ತು ಸರ್ಕಾರಕ್ಕೆ ಒಳ್ಳೆಯ ಹೆಸರು ತರುವ ಕೆಲಸ ಮಾಡುತ್ತೇನೆ” ಎಂದರು.
ರಾಜ್ಯದಲ್ಲಿ ಹೊಸ ಸಚಿವರಿಗೆ ಖಾತೆ ಹಂಚಿಕೆ ಕುರಿತ ಸುದ್ದಿಗಾರರ ಪ್ರಶ್ನಿಗೆ ಪ್ರತಿಕ್ರಿಯಿಸಿದ ಅವರು, “ಸರ್ಕಾರದಲ್ಲಿ ಹೊಸತನವನ್ನು ನಿರ್ಮಿಸುವುದಕ್ಕಾಗಿ ಪಕ್ಷದ ಹಿರಿಯರು ಎಲ್ಲಾ ಇಲಾಖೆಗಳನ್ನು ಬೇರೆ ಬೇರೆ ಸಚಿವರಿಕೆ ಕೊಟ್ಟಿದ್ದು, ಅದರಂತೆ ನಾವು ಉತ್ತಮ ಕೆಲಸ ಮಾಡುತ್ತೇವೆ” ಎಂದರು.
ಇನ್ನು “ಭಾಷೆಯ ವಿಚಾರದಲ್ಲಿ ನಾವು ಎಂದಿಗೂ ರಾಜಿ ಮಾಡಿಕೊಂಡಿಲ್ಲ. ಹಾಗಾಗಿ ಭಾಷೆ ಮತ್ತು ಸಂಸ್ಕೃತಿ ಎರಡು ಒಟ್ಟಾಗಿ ಸಾಗಾಬೇಕು. ಈ ವ್ರಡನ್ನು ಸಮತೋಳನ ಮಾಡುವ ಕಾರ್ಯವನ್ನು ಮಾಡುತ್ತೇನೆ” ಎಂದು ಹೇಳಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…