ಕಾರ್ಕಳ: ತೆಂಗಿನಮರದಿಂದ ಅಕಸ್ಮಿಕವಾಗಿ ಬಿದ್ದು ವ್ಯಕ್ತಿ ಸಾವು – vishwanews24

Featured, ಉಡುಪಿ

ಕಾರ್ಕಳ: ತೆಂಗಿನಮರದಿಂದ ಅಕಸ್ಮಿಕವಾಗಿ ಬಿದ್ದು ವ್ಯಕ್ತಿ ಸಾವು

ಕಾರ್ಕಳ: ತೆಂಗಿನ ಮರದಿಂದ ಕಾಯಿ ಕೀಳುವಾಗ ಅಕಸ್ಮಿಕವಾಗಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾರ್ಕಳ ಶ್ರೀದೇವಿ ಕಾಲೋನಿ ಹತ್ತಿರ ನಡೆದಿದೆ.

ಕುಕ್ಕುಂದೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಮೀಪದ ನಿವಾಸಿ ಶಂಕರ (50) ಮೃತರು.

ರಾಜ್ಯದಲ್ಲಿ ಭ್ರೂಣ ಹತ್ಯೆ ತಡೆಯಲು ಹೊಸ ಪ್ಲ್ಯಾನ್‌: ಮಾಹಿತಿ ನೀಡಿದವರಿಗೆ 1 ಲಕ್ಷ ಬಹುಮಾನ – vishwanews24

ಕೃಷಿ ಕೆಲಸ ಮಾಡಿಕೊಂಡಿದ್ದ ಇವರು, ಜೂ.19ರಂದು ಲೋಹಿತ್ ಎಂಬವರ ಮನೆಯ ಬಳಿಯ ತೆಂಗಿನ ಮರದಿಂದ ತೆಂಗಿನಕಾಯಿ ತೆಗೆಯುತ್ತಿರುವಾಗ ಆಕಸ್ಮಿಕವಾಗಿ ಬಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ಜೂ.21ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಂದೂರು ಕಾರ್ಯಕರ್ತರ ಹಾಗೂ ಮತದಾರರ ಋಣ ಸಂದಾಯವನ್ನ ತೀರಿಸುತ್ತೇನೆ : ಸಂಸದ ಬಿ ವೈ ರಾಘವೇಂದ್ರ – vishwanews24

Leave a Reply