ಕಾರ್ಕಳ: ಹಿಂದೂ ಜಾಗರಣ ವೇದಿಕೆಯ ಆಯೋಜಕತ್ವದಲ್ಲಿ ಉಡುಪಿಯಲ್ಲಿ ನಡೆಯುವ ದುರ್ಗಾ ದೌಡ್ನಲ್ಲಿ ಕಾರ್ಕಳ ತಾಲ್ಲೂಕಿನಿಂದ ಸುಮಾರು 7500 ಹಿಂದೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಈ ಮೂಲಕ ಈ ದುರ್ಗಾ ದೌಡ್ ಹಿಂದೂ ಶಕ್ತಿ ಸಂಚಲನ ಕಾರ್ಯಕ್ರಮ ಕರಾವಳಿ ಜಿಲ್ಲೆಯಲ್ಲಿ ಹೊಸ ಮುನ್ನುಡಿ ಬರೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ದಿಕ್ಸೂಚಿ ಭಾಷಣಗಾರ್ತಿಯಾಗಿ ಭೋಪಾಲ್ನ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಅವರು ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಹಿಂದೂ ಬಂಧು ಭಗಿನಿಯರು ಭಾಗವಹಿಸುವ ನಿರೀಕ್ಷೆ ಇದೆ.
ಉಚ್ಚಿಲ : ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ :-ಸಹಕಾರ ರತ್ನ ಡಾ ಎಂಎನ್ ರಾಜೇಂದ್ರ ಕುಮಾರ್ ಅವರಿಗೆ ಗೌರವದ ಅಭಿನಂದನೆ
ಹಿಂದೂ ಸಂಘಟನೆಯ ಸಹಯೋಗದೊಂದಿಗೆ ಹೊಸ್ಮಾರು, ಮಾಳ, ಬಜಗೋಳಿ, ಮಿಯ್ಯಾರು , ತೆಳ್ಳಾರು ಮುಂತಾದ ಕಡೆಗಳಲ್ಲಿ 34 ಘಟಕಗಳಲ್ಲಿ ಬೈಠಕ್ಗಳನ್ನು ನಡೆಸಲಾಗಿದೆ.
65ಕ್ಕೂ ಅಧಿಕ ಬಸ್, 250ಕ್ಕೂ ಅಧಿಕ ಖಾಸಗಿ ವಾಹನಗಳು ಮತ್ತು ಅಸಂಖ್ಯಾತ ದ್ವಿಚಕ್ರ ವಾಹನಗಳಲ್ಲಿ ಕಾರ್ಕಳ ಜಿಲ್ಲೆಯ ವಿವಿಧ ಕಡೆಗಳಿಂದ ಜನ ಆಗಮಿಸುತ್ತಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆಯ ಸಂಯೋಜಕ ಗುರುಪ್ರಸಾದ್ ನಾರಾವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…