ಕಾರ್ಕಳ: ಹಿಂದೂ ಜಾಗರಣ ವೇದಿಕೆಯ ಆಯೋಜಕತ್ವದಲ್ಲಿ ಉಡುಪಿಯಲ್ಲಿ ನಡೆಯುವ ದುರ್ಗಾ ದೌಡ್ನಲ್ಲಿ ಕಾರ್ಕಳ ತಾಲ್ಲೂಕಿನಿಂದ ಸುಮಾರು 7500 ಹಿಂದೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಈ ಮೂಲಕ ಈ ದುರ್ಗಾ ದೌಡ್ ಹಿಂದೂ ಶಕ್ತಿ ಸಂಚಲನ ಕಾರ್ಯಕ್ರಮ ಕರಾವಳಿ ಜಿಲ್ಲೆಯಲ್ಲಿ ಹೊಸ ಮುನ್ನುಡಿ ಬರೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ದಿಕ್ಸೂಚಿ ಭಾಷಣಗಾರ್ತಿಯಾಗಿ ಭೋಪಾಲ್ನ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ಅವರು ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಹಿಂದೂ ಬಂಧು ಭಗಿನಿಯರು ಭಾಗವಹಿಸುವ ನಿರೀಕ್ಷೆ ಇದೆ.
ಉಚ್ಚಿಲ : ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ :-ಸಹಕಾರ ರತ್ನ ಡಾ ಎಂಎನ್ ರಾಜೇಂದ್ರ ಕುಮಾರ್ ಅವರಿಗೆ ಗೌರವದ ಅಭಿನಂದನೆ
ಹಿಂದೂ ಸಂಘಟನೆಯ ಸಹಯೋಗದೊಂದಿಗೆ ಹೊಸ್ಮಾರು, ಮಾಳ, ಬಜಗೋಳಿ, ಮಿಯ್ಯಾರು , ತೆಳ್ಳಾರು ಮುಂತಾದ ಕಡೆಗಳಲ್ಲಿ 34 ಘಟಕಗಳಲ್ಲಿ ಬೈಠಕ್ಗಳನ್ನು ನಡೆಸಲಾಗಿದೆ.
65ಕ್ಕೂ ಅಧಿಕ ಬಸ್, 250ಕ್ಕೂ ಅಧಿಕ ಖಾಸಗಿ ವಾಹನಗಳು ಮತ್ತು ಅಸಂಖ್ಯಾತ ದ್ವಿಚಕ್ರ ವಾಹನಗಳಲ್ಲಿ ಕಾರ್ಕಳ ಜಿಲ್ಲೆಯ ವಿವಿಧ ಕಡೆಗಳಿಂದ ಜನ ಆಗಮಿಸುತ್ತಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆಯ ಸಂಯೋಜಕ ಗುರುಪ್ರಸಾದ್ ನಾರಾವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…