ಕಾರ್ಕಳ: ಪ್ರತೀ ವರ್ಷವೂ ಪ್ರಚಾರದ ವಿಚಾರದಲ್ಲಿ ವಿಭಿನ್ನತೆಯನ್ನು ಹೊಂದಿರುವ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಿರಿ ಜಾತ್ರೆಯ ಪ್ರಚಾರ ಫಲಕ ಈ ಬಾರಿ ಮತ್ತಷ್ಟು ವಿಶೇಷತೆಯಿಂದ ಕೂಡಿದ್ದು ಜಾಗೃತಿಯನ್ನು ಮೂಡಿಸುವಂತಿದೆ.
ಈ ಬಾರಿ ಪರಿಸರಸ್ನೇಹಿ ಪರಿಕಲ್ಪನೆ ಯ ಈ ಪೃತಿಕೃತಿ ಗಮನ ಸೆಳೆಯುತ್ತಿವೆ .ಬಿರುಬೇಸಿಗೆಯ ಈ ಸಮಯದಲ್ಲಿ ಹಕ್ಕಿಗಳ ದಾಹವನ್ನು ತಣಿಸುವುದಕ್ಕಾಗಿ ಮಣ್ಣಿನ ಪಾತ್ರೆಯಲ್ಲಿ ನೀರನ್ನು ಹಾಕಿಡಬಹುದಾದಂತಹ ರಟ್ಟಿನ ಬಾಕ್ಸ್ ಗಳು ತಯಾರಾಗಿವೆ. ನಂದಳಿಕೆ ಚಾವಡಿ ಅರಮನೆಯ ಸುಹಾಸ್ ಹೆಗ್ಡೆಯವರ ಹೊಸತನದ ಪರಿಕಲ್ಪನೆ ಪರಿಸರ ಸ್ನೇಹಿಯಾಗಿರುವುದರ ಜೊತೆಗೆ ಸಮಾಜಕ್ಕೆ ಮಾದರಿಯಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…