Featured

ಕಾರ್ಕಳ: ನಂದಳಿಕೆ ಸಿರಿ ಜಾತ್ರೆ ಪ್ರಚಾರ ಫಲಕದಲ್ಲಿ ಈ ಬಾರಿ ಪರಿಸರಸ್ನೇಹಿ ಪರಿಕಲ್ಪನೆ – Vishwanews24

ಕಾರ್ಕಳ: ನಂದಳಿಕೆ ಸಿರಿ ಜಾತ್ರೆ ಪ್ರಚಾರ ಫಲಕದಲ್ಲಿ ಈ ಬಾರಿ ಪರಿಸರಸ್ನೇಹಿ ಪರಿಕಲ್ಪನೆ

ಕಾರ್ಕಳ: ಪ್ರತೀ ವರ್ಷವೂ ಪ್ರಚಾರದ ವಿಚಾರದಲ್ಲಿ ವಿಭಿನ್ನತೆಯನ್ನು ಹೊಂದಿರುವ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಿರಿ ಜಾತ್ರೆಯ ಪ್ರಚಾರ ಫಲಕ ಈ ಬಾರಿ ಮತ್ತಷ್ಟು ವಿಶೇಷತೆಯಿಂದ ಕೂಡಿದ್ದು ಜಾಗೃತಿಯನ್ನು ಮೂಡಿಸುವಂತಿದೆ.

ಈ ಬಾರಿ ಪರಿಸರಸ್ನೇಹಿ ಪರಿಕಲ್ಪನೆ ಯ ಈ ಪೃತಿಕೃತಿ ಗಮನ ಸೆಳೆಯುತ್ತಿವೆ .ಬಿರುಬೇಸಿಗೆಯ ಈ ಸಮಯದಲ್ಲಿ ಹಕ್ಕಿಗಳ ದಾಹವನ್ನು ತಣಿಸುವುದಕ್ಕಾಗಿ ಮಣ್ಣಿನ ಪಾತ್ರೆಯಲ್ಲಿ ನೀರನ್ನು ಹಾಕಿಡಬಹುದಾದಂತಹ ರಟ್ಟಿನ ಬಾಕ್ಸ್ ಗಳು ತಯಾರಾಗಿವೆ. ನಂದಳಿಕೆ ಚಾವಡಿ ಅರಮನೆಯ ಸುಹಾಸ್ ಹೆಗ್ಡೆಯವರ ಹೊಸತನದ ಪರಿಕಲ್ಪನೆ ಪರಿಸರ ಸ್ನೇಹಿಯಾಗಿರುವುದರ ಜೊತೆಗೆ ಸಮಾಜಕ್ಕೆ ಮಾದರಿಯಾಗಿದೆ.

 

Vishwa News 24

Recent Posts

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ – vishwanews24

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…

6 minutes ago

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ – vishwanews24

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ ಉಡುಪಿ : ಕಳೆದ…

24 minutes ago

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ ‘ಲೈಟ್’ ದರದಲ್ಲಿ ಸಿಗಲಿದೆ  ಭರ್ಜರಿ ಲಾಭ -vishwanews24

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ  ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…

40 minutes ago

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ – vishwanews24

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…

55 minutes ago

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

17 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

19 hours ago