Featured

ಕಾರ್ಕಳ: ನಕಲಿ ಪರಶುರಾಮ ಮೂರ್ತಿ ಪ್ರಕರಣ ; ಶಿಲ್ಪಿ ಕೃಷ್ಣ ನಾಯಕ್ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌ – vishwanews24

ಕಾರ್ಕಳ: ನಕಲಿ ಪರಶುರಾಮ ಮೂರ್ತಿ ಪ್ರಕರಣ: ಶಿಲ್ಪಿ ಕೃಷ್ಣ ನಾಯಕ್ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಕಾರ್ಕಳ : ಬೈಲೂರಿನ ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ ರವರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ವಜಾಗೊಳಿಸಲು ರಾಜ್ಯ ಹೈಕೋಟ್೯ ನಿರಾಕರಿಸಿದೆ.

ಕೃಷ್ಣ ಶೆಟ್ಟಿ ಯವರು ನೀಡಿದ ದೂರಿನ ಆಧಾರದ ಮೇಲೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಕ್ರಿಮಿನಲ್ ಪ್ರಕರಣದ ವಿರುದ್ಧ ಕೃಷ್ ಆರ್ಟ್ ವರ್ಲ್ಡ್ ನ ಕೃಷ್ಣ ನಾಯಕ್ ರವರು ರಾಜ್ಯ ಹೈಕೋಟ್೯ನಲ್ಲಿ ಸಲ್ಲಿಸಿದ ಮೇಲ್ಮನವಿಯನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ಏಕ ಸದಸ್ಯ ಪೀಠ ಇಂದು ತಿರಸ್ಕಾರ ಮಾಡಿ ಆದೇಶ ಹೊರಡಿಸಿದೆ.

ಕೃಷ್ಣ ಶೆಟ್ಟಿ ಯವರ ಪರವಾಗಿ ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ಬೆಂಗಳೂರಿನ ವಿ ಕೆ ಶ್ರೀಕಾಂತ್ ರವರು ವಾದ ವನ್ನು ಮಂಡಿಸಿರುತ್ತಾರೆ.ಆರೋಪಿ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ರವರು, ನಿರ್ಮಿತಿ ಕೇಂದ್ರದ ಪರ ದಿನೇಶ್ ಹೆಗ್ಡೆ ಉಳಿಪಾಡಿ ಹಾಗೂ ಸರಕಾರದ ಪರವಾಗಿ ಬಿ ಏನ್ ಜಗದೀಶರವರು ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ವಾದವನ್ನು ಮಂಡಿಸಿರುತ್ತಾರೆ.

Vishwa News 24

Recent Posts

ಹೋಟೆಲ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ  ಖಾದರ್ ಸೂಚನೆ – vishwanews24

ಹೋಟೆಲ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ  ಖಾದರ್ ಸೂಚನೆ ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ…

8 minutes ago

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

17 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

18 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

18 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

18 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

19 hours ago