ಬೆಂಗಳೂರು: ಈ ನೆಲದಲ್ಲಿ ಗೋಡ್ಸೆ ಸಂತತಿಗಳನ್ನು ಬುಡ ಸಮೇತ ಕಿತ್ತು ಹಾಕಬೇಕು ಎಂದು ಕಾಂಗ್ರೆಸ್ ನಾಯಕ, ಪರಿಷತ್ ವಿಪಕ್ಷ ನಾಯಕ ಬಿ. ಕೆ ಹರಿಪ್ರಸಾದ್ ಖಾರವಾಗಿ ಟೀಕಿಸಿದ್ದಾರೆ.
ರಾಷ್ಟ್ರಪಿತ ಮಹಾತ್ಮಾ ಗಾಂಧಿಯನ್ನು ಕೊಂದ, ದೇಶದ ಮೊದಲ ಭಯೋತ್ಪಾದಕ ನಾಥೂರಾಮ್ ಗೋಡ್ಸೆ ಹೆಸರನ್ನು ಕಾರ್ಕಳದ ಬೋಳ ಗ್ರಾಮ ಪಂಚಾಯತ್ ರಸ್ತೆಗೆ ನಾಮಕರಣ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ನೆಲದಲ್ಲಿ ಗೋಡ್ಸೆ ಸಂತತಿಗಳನ್ನು ಬುಡ ಸಮೇತ ಕಿತ್ತು ಹಾಕಬೇಕು . ಅದು ಥೇಟ್ ಕಾರ್ಕಳದ ರಸ್ತೆಗೆ ಇಟ್ಟಿದ್ದ ಗೋಡ್ಸೆಯ ನಾಮಫಲಕವನ್ನು ಕಿತ್ತು ಹಾಕಿದಂತೆ. ನಾಮ ಫಲಕ ತೆರವುಗೊಳಿಸಿ ಅದೇ ಜಾಗದಲ್ಲಿ ಶ್ರೀ ನಾರಾಯಣ ಗುರುಗಳ ಹೆಸರಿಡಲು ಸ್ಥಳೀಯ ಆಡಳಿತಕ್ಕೆ ಮನವಿ ಮಾಡಿರುವ ಯುವ ಕಾಂಗ್ರೆಸ್ ಕಾರ್ಯಕರ್ತರ ಕೆಲಸಕ್ಕೆ ಸಲಾಂ ಎಂದು ಬರೆದುಕೊಂಡಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…