ಕಾರ್ಕಳ : ನಿಟ್ಟೆ ಗ್ರಾಮದ ಪರಪ್ಪಾಡಿ ಅರ್ಬಿ ಫಾಲ್ಸ್ ವೀಕ್ಷಣೆಗೆ ಸ್ನೇಹಿತರೊಂದಿಗೆ ತೆರಳಿದ ಕಾರ್ಕಳ ತಾಲೂಕಿನ ಕಾಲೇಜೊಂದರ ವಿದ್ಯಾರ್ಥಿನಿ ಮಂಗಳೂರಿನ ವರ್ಷಿತಾ (19) ನೀರುಪಾಲಾದ ಘಟನೆ ಆ. 2ರ ಸಂಜೆ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿಗಳೊಂದಿಗೆ ಅರ್ಬಿ ಫಾಲ್ಸ್ಗೆ ತೆರಳಿದ್ದು, ವರ್ಷಿತಾ ಅವರು ನೀರಿನ ಸುಳಿಗೆ ಸಿಕ್ಕಿ ನೀರುಪಾಲಾದರು ಎಂದು ತಿಳಿದುಬಂದಿದೆ. ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿನಿಯಾಗಿದ್ದ ಈಕೆಗೆ ಈಜು ಗೊತ್ತಿತ್ತು. ಆದರೂ ನೀರಿನ ಸುಳಿಯಿಂದ ಮೇಲೆ ಬರಲಾಗದೇ ಮುಳುಗಿದರು ಎಂದು ಪ್ರತ್ಯಕ್ಷದರ್ಶಿ ತಿಳಿಸಿರುತ್ತಾರೆ.
ಘಟನಾ ಸ್ಥಳಕ್ಕೆ ಧಾವಿಸಿದ ಕಾರ್ಕಳ ಅಗ್ನಿ ಶಾಮಕ ದಳದವರು ಮೃತದೇಹವನ್ನು ಮೇಲಕೆತ್ತಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ.
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…
ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್ಓಗೆ ಮನವಿ ಉಡುಪಿ: ಉಡುಪಿ…
ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ; ಕೆಲಕಾಲ ಸಂಚಾರ ಅಸ್ತವ್ಯಸ್ತ ಮೂಡುಬಿದಿರೆ: ಜನರೇಟರ್ ಸಾಗಿಸುತ್ತಿದ್ದ…
ವೆನ್ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…
ಮುದರಂಗಡಿ ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಹಂತಕರಿಗೆ ಬೈಕ್ ಒದಗಿಸಿದ್ದ ಮತ್ತೊಬ್ಬಆರೋಪಿ ಬಂಧನ ಉಡುಪಿ : ಮುದರಂಗಡಿ ಗ್ರಾಮ ಪಂಚಾಯತ್…