ಕಾರ್ಕಳ : ನೀರೆ ಗ್ರಾ. ಪಂ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ಅವಿರೋಧವಾಗಿ ಆಯ್ಕೆಯಾಗಿದ್ದರೆ, ನ.23ರಂದು ನಡೆದ ಮತದಾನದಲ್ಲಿ ರಾಜೇಂದ್ರ ಶೆಟ್ಟಿ ಹಾಗೂ ಮಹೇಶ್ ಗೆಲುವು ಸಾಧಿಸಿದ್ದಾರೆ.ನೀರೆ ಗ್ರಾ.ಪಂ. (3 ಸ್ಥಾನ) ನೀರೆ – 1 (ಅ.ಪಂ. ಮಹಿಳಾ ಮೀಸಲಾತಿ) ರಲ್ಲಿ 1 ಸ್ಥಾನವಿದ್ದು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ಓರ್ವರೆ ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆಯಾಗಿದ್ದರು.
ನೀರೆ – 2 (ಹಿಂದುಳಿದ ಅ ವರ್ಗ/ಸಾಮಾನ್ಯ 2 ಸ್ಥಾನವಿದ್ದು, ಕಾಂಗ್ರೆಸ್ನಿಂದ ಪ್ರಸನ್ನ ಆಚಾರ್ಯ ಸ್ಪರ್ಧಿಸಿದ್ದರೆ, ಮಹೇಶ್ ಹಾಗೂ ರಾಜೇಂದ್ರ ಶೆಟ್ಟಿ ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದರು. ಇವರಲ್ಲಿ ರಾಜೇಂದ್ರ ಶೆಟ್ಟಿ 422, ಮಹೇಶ್ 405 ಹಾಗೂ ಪ್ರಸನ್ನ ಆಚಾರ್ಯ 151 ಮತಗಳನ್ನು ಪಡೆದಿದ್ದು, ರಾಜೇಂದ್ರ ಮತು ಮಹೇಶ್ ಗೆಲುವು ಸಾಧಿಸಿದ್ದಾರೆ.
ಕಾರ್ಕಳ ತಾಲೂಕಿನ 6 ಗ್ರಾ.ಪಂ.ನಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ನ. 23ರಂದು ಉಪಚುನಾವಣೆ ನಡೆದಿದೆ. ನೀರೆ -2 ಗ್ರಾ. ಪಂ. ನಲ್ಲಿ 375 ಪುರುಷರು, 442 ಮಹಿಳೆಯರು ಸೇರಿದಂತೆ ಒಟ್ಟು 817 ಮತದಾರರಿದ್ದು, 63.6475ಶೇ. ಮತದಾನವಾಗಿತ್ತು. ನ. 26ರಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಿತು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…