ಕಾರ್ಕಳ: ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನಿಟ್ಟೆ ಗ್ರಾಮದ ಪರ್ಪಲೆ ಎಂಬಲ್ಲಿ ಮಂಗಳವಾರ ನಡೆದಿದೆ.
ಮೃತ ಯುವತಿಯನ್ನು ಕಾರ್ಕಳ ನಿಟ್ಟೆ ಗ್ರಾಮದ ಪರ್ಪಲೆ ನಿವಾಸಿ ಜಾರ್ಜ್ ಡಿ’ಸೋಜಾ ಅವರ ಪುತ್ರಿ ರೆನಿಟಾ (32) ಎಂದು ಗುರುತಿಸಲಾಗಿದೆ.
ಉಡುಪಿ : ಉಮೇಶ ಕತ್ತಿ ನಿಧನಕ್ಕೆ ಪೇಜಾವರ ಶ್ರೀ ಸಂತಾಪ – Vishwanews24
ಮೃತ ರೆನಿಟಾ ರವರಿಗೆ 11 ವರ್ಷದ ಹಿಂದೆ ಮುಲ್ಕಿಯ ಕಿರಣ್ ನೊಂದಿಗೆ ಮದುವೆಯಾಗಿದ್ದು, ಮದುವೆಯಾಗಿ 6 ವರ್ಷದಲ್ಲೆ ನ್ಯಾಯಾಲಯದಲ್ಲಿ ವಿವಾಹ ವಿಚ್ಚೇದನ ಆಗಿರುತ್ತದೆ. ಮೃತೆ ರೆನಿಟಾ ರವರು ಕಳೆದ 2-3 ದಿನಗಳಿಂದ ತಲೆ ನೋವು ಆಗುತ್ತಿರುವುದಾಗಿ ತಿಳಿಸುತ್ತಿದ್ದು ಗುರುವಾರ ಮನೆಯ ಹಿಂಬದಿಯ ಹಾಡಿಯಲ್ಲಿ ಗೇರು ಮರದ ಗೆಲ್ಲಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕಾರ್ಕಳ ಗ್ರಾ ಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…