ಕಾರ್ಕಳ : ಕಾರ್ಕಳ ವಿಧಾನ ಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣ ಕಣಕ್ಕಿಳಿದಿರುವ ಪ್ರಮೋದ್ ಮುತಾಲಿಕ್ ಏ. 18 ರಂದು ತಾಲೂಕು ಮಿನಿ ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭ ಪ್ರಮೋದ್ ಮುತಾಲಿಕ್ ಜೀ ಅಭಿಮಾನಿ ಬಳಗದ ಅಧ್ಯಕ್ಷ ಹರೀಶ್ ಅಧಿಕಾರಿ, ಪ್ರಧಾನ ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ, ಪ್ರಧಾನ ಸಂಚಾಲಕ ವಿವೇಕಾನಂದ ಶೆಣೈ, ಸಂಘಟನಾ ಕಾರ್ಯದರ್ಶಿ ರಾಜೇಶ್ ನಾಯಕ್, ಸಂಚಾಲಕ ಸುರೇಶ್ ಶೆಟ್ಟಿ, ಲಕ್ಷ್ಮೀ ನಾರಾಯಣ ಮಲ್ಯ ಮೊದಲಾದವರು ಉಪಸ್ಥಿತರಿದ್ದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…