ಉಡುಪಿ: ”ಪರಶುರಾಮ ಥೀಂ ಪಾರ್ಕ್ ವಿಚಾರದ ಬಗ್ಗೆ ಅನಗತ್ಯವಾಗಿ ಎಬ್ಬಿಸುತ್ತಿದ್ದ ಊಹಾಪೋಹ ಹಾಗೂ ಸುಳ್ಳು ಆರೋಪಗಳಿಗೆ ಒಂದು ಪೂರ್ಣ ವಿರಾಮ ಬೇಕಿತ್ತು. ಈ ಸುಳ್ಳು ಆರೋಪಗಳ ತನಿಖೆಗಾಗಿ ರಾಜ್ಯ ಸರ್ಕಾರ ಕೊನೆಗೂ ಸಿಐಡಿ ತನಿಖೆ ನಡೆಸಲು ಮುಂದಾಗಿರುವುದನ್ನು ನಾನು ಸ್ವಾಗತಿಸುತ್ತೇನೆ” ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಫೇಸ್ ಬುಕ್ ಪೋಸ್ಟ್ ಮಾಡಿರುವ ಸುನಿಲ್ ಕುಮಾರ್, ”ಈ ಬಗ್ಗೆ ತನಿಖೆ ನಡೆಯಬೇಕೆಂದು ಆರು ತಿಂಗಳು ಹಿಂದೆಯೇ ನಾನು ಆಗ್ರಹಿಸಿದ್ದೆ.ಸರಕಾರ ಆದಷ್ಟು ಬೇಗ ತನಿಖೆ ಪೂರ್ಣಗೊಳಿಸುವ ಜತೆಗೆ ಥೀಂ ಪಾರ್ಕ್ ಅಭಿವೃದ್ಧಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ತಾತ್ವಿಕ ಒಪ್ಪಿಗೆ ನೀಡಿದ ಬಾಕಿ ಹಣವನ್ನೂ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಬೇಕು. ಆದಷ್ಟು ಬೇಗ ಥೀಂ ಪಾರ್ಕ್ ಪ್ರವಾಸಿಗಳ ವೀಕ್ಷಣೆಗೆ ಮುಕ್ತಗೊಳ್ಳುವಂತಾಗಬೇಕೆಂದು ಒತ್ತಾಯಿಸುತ್ತೇನೆ” ಎಂದು ಬರೆದಿದ್ದಾರೆ.
”ಸಿಐಡಿ ತನಿಖೆಗೆ ಒತ್ತಾಯ ಹಾಗೂ ಮುತುವರ್ಜಿ ತೋರಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಶೇಷ ಧನ್ಯವಾದಗಳು” ಎಂದು ಕೊನೆಯಲ್ಲಿ ಸೇರಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…