Featured

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ತನಿಖೆ ಆರಂಭವಾಗುವವರೆಗೆ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸಲ್ಲ : ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಆಚಾರ್ಯ ಇನ್ನ- Vishwanews24

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ತನಿಖೆ ಆರಂಭವಾಗುವವರೆಗೆ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸಲ್ಲ : ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಆಚಾರ್ಯ ಇನ್ನ

ಕಾರ್ಕಳ (vishwanews24): ಪರಶುರಾಮ ಥೀಮ್ ಪಾರ್ಕ್ ಹಗರಣದ ಬಗ್ಗೆ ತನಿಖೆಯು ಪ್ರಾರಂಭವಾಗುವವರೆಗೆ ಕಾಂಗ್ರೆಸ್ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಆಚಾರ್ಯ ಇನ್ನ ತಿಳಿಸಿದ್ದಾರೆ.

ಈ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಪರಶುರಾಮ ಥೀಮ್ ಪಾರ್ಕ್ ಹಗರಣದ ಬಗ್ಗೆ ತನಿಖೆಯು ಪ್ರಾರಂಭವಾಗುವ ವರೆಗೆ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸದಿರುವಂತೆ ನಿರ್ಧಾರವನ್ನು ಮಾಡಿದ್ದೇನೆ. ನನ್ನ ನಿರ್ಧಾರವು ಕಾರ್ಕಳದ ಸಾವಿರಾರು ನಿಷ್ಟಾವಂತ ಕಾರ್ಯಕರ್ತರ ನಿರ್ಧಾರವೂ ಆಗಿದೆ ಎಂದು ಭಾವಿಸುತ್ತೇನೆ ಎಂದಿದ್ದಾರೆ.

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

18 minutes ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

31 minutes ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

44 minutes ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

1 hour ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

23 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

24 hours ago