ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಕಂಚಿನ ಪ್ರತಿಮೆ ರಚನೆಯಲ್ಲಿ ಅಕ್ರಮ ಎಸಗಿದ್ದಾರೆಂದು ಆರೋಪಿಸಿ ಶಿಲ್ಪ ಕಲಾವಿದ ಹಾಗೂ ಕ್ರಿಷ್ ಆರ್ಟ್ ವರ್ಲ್ಡ್ ಮುಖ್ಯಸ್ಥ ಕೃಷ್ಣ ನಾಯಕ್ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದೆ.
ಪುಕರಣದ ಸಂಬಂಧ ಕಾರ್ಕಳ ಟೌನ್ ಪೊಲೀಸರು ದಾಖಲಿಸಿರುವ ಎಫ್ಐಆ ಹಾಗೂ ಕಾರ್ಕಳ ಜೆಎಂಎಸ್ಸಿ ನ್ಯಾಯಾಲಯದಲ್ಲಿ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಕೃಷ್ಣ ನಾಯಕ್ ಸಲ್ಲಿಸಿದ್ದ ಅರ್ಜಿಯು ನ್ಯಾಯ ಮೂರ್ತಿ ಎಂ. ನಾಗಪುಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.
ಸ್ವಲ್ಪ ಸಮಯ ಅರ್ಜಿದಾರರ ಪರ ವಕೀಲ ಎಂ. ಅರುಣ್ ಶ್ಯಾಮ್ ಅವರ ವಾದವನ್ನು ಆಲಿಸಿದ ನ್ಯಾಯಪೀಠ ಬಳಿಕ ಅರ್ಜಿದಾರರ ವಿರುದ್ಧದ ಪುಕರಣಕ್ಕೆ ಮಧ್ಯಾಂತರ ತಡೆ ನೀಡಿ ವಿಚಾರಣೆಯನ್ನು ಸೆಪ್ಟೆಂಬರ್ 10ಕ್ಕೆ ಮುಂದೂಡಿತು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…