ಕಾರ್ಕಳ: ಕಾರ್ಕಳ ಕ್ಷೇತ್ರದ ಎರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೈಲೂರು ಉಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಕರಾವಳಿಯ ಸೃಷ್ಟಿಕರ್ತನೆಂದೆ ಕರೆಯಲ್ಪಡುವ ಶ್ರೀ ಪರಶುರಾಮ ಮೂರ್ತಿಯನ್ನು ಪುನರ್ ಸ್ಥಾಪಿಸಲು ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ.(ರಿ) ಎಂಬ ಸಮಿತಿಯು ಮಾರ್ಚ್ 18ರಂದು ಅಸ್ತಿತ್ವಕ್ಕೆ ಬಂದಿರುತ್ತದೆ.
ಸಮಿತಿಯ ಮೊದಲ ಸಭೆಯು ಮಾರ್ಚ್ 25 ಸೋಮವಾರದಂದು ಉಡುಪಿಯ ಖಾಸಗಿಹೋಟೆಲಿನಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಕೆ ಕೃಷ್ಣಮೂರ್ತಿ ಆಚಾರ್ಯ ಮತ್ತು ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜಗೋಳಿ ಯವರ ನೇತೃತ್ವತ್ವದಲ್ಲಿ ನಡೆಯಿತು.
ಸಮಿತಿಯ ಸಲಹೆಗಾರರಾದ ವಿಶ್ವಾಸ್ ವಿ ಅಮೀನ್, ಉಪಾಧ್ಯಕ್ಶರಾದ ನಲ್ಲೂರು ಪ್ರದೀಪ್ ಶೆಟ್ಟಿ , ಬೆಳುವಾಯಿಯ ನಿತಿನ್ ಪೂಜಾರಿ ರವರು , ಪ್ರಧಾನ ಕಾರ್ಯದರ್ಶಿಯವರಾದ ಕಾಂತಾವರದ ಪ್ರದೀಪ್ ಕುಲಾಲ್,ಜತೆ ಕಾರ್ಯದರ್ಶಿವರಾದ ಬೋಳದ ಸಂತೋಷ ರವರ ಜೊತೆ ಕೋಶಾಧಿಕಾರಿಯಾದ ಹವಾಲ್ದಾರ್ ಬೆಟ್ಟು ಶಶಿಧರ ರವರು ಉಪಸ್ಥಿತರಿದ್ದರು.
ಸಮಿತಿಯ ಸದಸ್ಯರಾದ ಪೆರ್ಡೂರು ನವೀನ್ ಸಾಲಿಯಾನ್, ಚೇರ್ಕಾಡಿಯ ವಿಗ್ನೇಶ್, ಕಡ್ತಲದ ಹರೀಶ್ ಪೂಜಾರಿ, ಹೆಬ್ರಿ ಚಾರದ ದಿನೇಶ್ ಕುಮಾರ್ ಮತ್ತು ಮರ್ಣೆ ರಾಜೇಶ್ ಶೆಟ್ಟಿಯವರು ಸಭೆಯಲ್ಲಿದ್ದು ಸಮಿತಿಯ ರೂಪುರೇಷೆಗಳ ಬಗ್ಗೆ ಚರ್ಚಿಸಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…