ಕಾರ್ಕಳ: ಕಾರ್ಕಳ ಕ್ಷೇತ್ರದ ಎರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೈಲೂರು ಉಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಕರಾವಳಿಯ ಸೃಷ್ಟಿಕರ್ತನೆಂದೆ ಕರೆಯಲ್ಪಡುವ ಶ್ರೀ ಪರಶುರಾಮ ಮೂರ್ತಿಯನ್ನು ಪುನರ್ ಸ್ಥಾಪಿಸಲು ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ.(ರಿ) ಎಂಬ ಸಮಿತಿಯು ಮಾರ್ಚ್ 18ರಂದು ಅಸ್ತಿತ್ವಕ್ಕೆ ಬಂದಿರುತ್ತದೆ.
ಸಮಿತಿಯ ಮೊದಲ ಸಭೆಯು ಮಾರ್ಚ್ 25 ಸೋಮವಾರದಂದು ಉಡುಪಿಯ ಖಾಸಗಿಹೋಟೆಲಿನಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಕೆ ಕೃಷ್ಣಮೂರ್ತಿ ಆಚಾರ್ಯ ಮತ್ತು ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜಗೋಳಿ ಯವರ ನೇತೃತ್ವತ್ವದಲ್ಲಿ ನಡೆಯಿತು.
ಸಮಿತಿಯ ಸಲಹೆಗಾರರಾದ ವಿಶ್ವಾಸ್ ವಿ ಅಮೀನ್, ಉಪಾಧ್ಯಕ್ಶರಾದ ನಲ್ಲೂರು ಪ್ರದೀಪ್ ಶೆಟ್ಟಿ , ಬೆಳುವಾಯಿಯ ನಿತಿನ್ ಪೂಜಾರಿ ರವರು , ಪ್ರಧಾನ ಕಾರ್ಯದರ್ಶಿಯವರಾದ ಕಾಂತಾವರದ ಪ್ರದೀಪ್ ಕುಲಾಲ್,ಜತೆ ಕಾರ್ಯದರ್ಶಿವರಾದ ಬೋಳದ ಸಂತೋಷ ರವರ ಜೊತೆ ಕೋಶಾಧಿಕಾರಿಯಾದ ಹವಾಲ್ದಾರ್ ಬೆಟ್ಟು ಶಶಿಧರ ರವರು ಉಪಸ್ಥಿತರಿದ್ದರು.
ಸಮಿತಿಯ ಸದಸ್ಯರಾದ ಪೆರ್ಡೂರು ನವೀನ್ ಸಾಲಿಯಾನ್, ಚೇರ್ಕಾಡಿಯ ವಿಗ್ನೇಶ್, ಕಡ್ತಲದ ಹರೀಶ್ ಪೂಜಾರಿ, ಹೆಬ್ರಿ ಚಾರದ ದಿನೇಶ್ ಕುಮಾರ್ ಮತ್ತು ಮರ್ಣೆ ರಾಜೇಶ್ ಶೆಟ್ಟಿಯವರು ಸಭೆಯಲ್ಲಿದ್ದು ಸಮಿತಿಯ ರೂಪುರೇಷೆಗಳ ಬಗ್ಗೆ ಚರ್ಚಿಸಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…