ಕಾರ್ಕಳ: ಕಾಲೇಜ್ಗೆ ಹೋಗಿ ಪರೀಕ್ಷಾ ಹಾಲ್ ಟಿಕೆಟ್ ತರಲು ಹೋದ ವಿದ್ಯಾರ್ಥಿನಿ ವಿವಾಹಿತನೊಂದಿಗೆ ಪರಾರಿ. ಕಾರ್ಕಳ ಭುವನೇಂದ್ರ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿನಿ ಸುಧಾ ವಿ. ಭಟ್ (18) ಕಾರ್ಕಳ ಪೇಟೆಯ ಬಸ್ ನಿಲ್ದಾಣದಲ್ಲಿ ಮೊಬೈಲ್ ಅಂಗಡಿಯ ರೋಷನ್ ಪೂಜಾರಿ ಎಂಬಾತನೊಂದಿಗೆ ಪರಾರಿಯಾಗಿದ್ದಾಳೆ.
ಸುಧಾ ಕಾಲೇಜ್ಗೆ ಹೋಗುವಾಗ ರೋಷನ್ ಮೊಬೈಲ್ ಅಂಗಡಿಯಲ್ಲಿ ರಿಚಾರ್ಜ್ ಮಾಡಲು ಹೋಗಿ ಪರಿಚಯವಾಗಿ ನಂತರ ಅವರಿಬ್ಬರ ನಡುವೆ ಗಾಢ ಪ್ರೇಮಾಂಕುರವಾಗಿ ಕಳೆದ 7 ತಿಂಗಳಿನಿಂದ ಪರಸ್ಪರ ಪ್ರೀತಿಸುತ್ತಿದ್ದರೆಂದು ತಿಳಿದು ಬಂದಿದೆ.
ಆದರೆ ಇವರ ಪ್ರೇಮಕ್ಕೆ ಸುಧಾಳ ವಯಸ್ಸು ಅಡ್ಡಿಯಾಗಿತ್ತು. ಕಾರಣ ಯುವತಿಗೆ ಅಪ್ರಾಪ್ತೆಯಾಗಿದ್ದಳು. ಅದಕ್ಕಾಗಿ ಯುವತಿಗೆ 18 ವರ್ಷ ತುಂಬುತ್ತಿದ್ದಂತೆ ಅ.21 ರಂದು ಈಗಾಗಲೇ ಯುವತಿಯೊರ್ವಳನನ್ನು ಪ್ರೀತಿಸಿ ಮದುವೆಯಾಗಿದ್ದ ರೋಷನ್ ಜೊತೆ ಪರಾರಿಯಾಗಿದ್ದಾಳೆ.
ಮೊಬೈಲ್ ರೀಚಾಜ್ಗೆಂದು ರೋಶನ್ ಪೂಜಾರಿ ಅಂಗಡಿ ಬರುತ್ತಿದ್ದ ಸುಧಾಳನ್ನು ಪ್ರೀತಿಸುವ ನೆಪದಲ್ಲಿ ಪುಸಲಾಯಿಸಿ ವಿವಾಹದ ನಾಟಕವಾಡಿ ಆಕೆಯೊಂದಿಗೆ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದ್ದು ಸುಧಾ ಭಟ್ ಮರಳಿ ಬರಬಹುದೆನ್ನುವ ನಿರೀಕ್ಷೆಯಲ್ಲಿ ಆಕೆ ನಾಪತ್ತೆಯಾದ 15 ದಿನಗಳ ಬಳಿಕ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…