ಕಾರ್ಕಳ: ಕಾಲೇಜ್ಗೆ ಹೋಗಿ ಪರೀಕ್ಷಾ ಹಾಲ್ ಟಿಕೆಟ್ ತರಲು ಹೋದ ವಿದ್ಯಾರ್ಥಿನಿ ವಿವಾಹಿತನೊಂದಿಗೆ ಪರಾರಿ. ಕಾರ್ಕಳ ಭುವನೇಂದ್ರ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿನಿ ಸುಧಾ ವಿ. ಭಟ್ (18) ಕಾರ್ಕಳ ಪೇಟೆಯ ಬಸ್ ನಿಲ್ದಾಣದಲ್ಲಿ ಮೊಬೈಲ್ ಅಂಗಡಿಯ ರೋಷನ್ ಪೂಜಾರಿ ಎಂಬಾತನೊಂದಿಗೆ ಪರಾರಿಯಾಗಿದ್ದಾಳೆ.
ಸುಧಾ ಕಾಲೇಜ್ಗೆ ಹೋಗುವಾಗ ರೋಷನ್ ಮೊಬೈಲ್ ಅಂಗಡಿಯಲ್ಲಿ ರಿಚಾರ್ಜ್ ಮಾಡಲು ಹೋಗಿ ಪರಿಚಯವಾಗಿ ನಂತರ ಅವರಿಬ್ಬರ ನಡುವೆ ಗಾಢ ಪ್ರೇಮಾಂಕುರವಾಗಿ ಕಳೆದ 7 ತಿಂಗಳಿನಿಂದ ಪರಸ್ಪರ ಪ್ರೀತಿಸುತ್ತಿದ್ದರೆಂದು ತಿಳಿದು ಬಂದಿದೆ.
ಆದರೆ ಇವರ ಪ್ರೇಮಕ್ಕೆ ಸುಧಾಳ ವಯಸ್ಸು ಅಡ್ಡಿಯಾಗಿತ್ತು. ಕಾರಣ ಯುವತಿಗೆ ಅಪ್ರಾಪ್ತೆಯಾಗಿದ್ದಳು. ಅದಕ್ಕಾಗಿ ಯುವತಿಗೆ 18 ವರ್ಷ ತುಂಬುತ್ತಿದ್ದಂತೆ ಅ.21 ರಂದು ಈಗಾಗಲೇ ಯುವತಿಯೊರ್ವಳನನ್ನು ಪ್ರೀತಿಸಿ ಮದುವೆಯಾಗಿದ್ದ ರೋಷನ್ ಜೊತೆ ಪರಾರಿಯಾಗಿದ್ದಾಳೆ.
ಮೊಬೈಲ್ ರೀಚಾಜ್ಗೆಂದು ರೋಶನ್ ಪೂಜಾರಿ ಅಂಗಡಿ ಬರುತ್ತಿದ್ದ ಸುಧಾಳನ್ನು ಪ್ರೀತಿಸುವ ನೆಪದಲ್ಲಿ ಪುಸಲಾಯಿಸಿ ವಿವಾಹದ ನಾಟಕವಾಡಿ ಆಕೆಯೊಂದಿಗೆ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದ್ದು ಸುಧಾ ಭಟ್ ಮರಳಿ ಬರಬಹುದೆನ್ನುವ ನಿರೀಕ್ಷೆಯಲ್ಲಿ ಆಕೆ ನಾಪತ್ತೆಯಾದ 15 ದಿನಗಳ ಬಳಿಕ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…