Featured

ಕಾರ್ಕಳ ಪ್ರಾರ್ಥನಾ ಮಂದಿರದ ಮೇಲೆ ದಾಳಿ ; ರಾಜ್ಯದಲ್ಲಿ ಕಾನೂನು ಇಲ್ಲ ಎನ್ನುವುದಕ್ಕೆ ಉದಾಹರಣೆ : ವಿನಯ್ ಕುಮಾರ್ ಸೊರಕೆ -Vishwanews24

ಕಾರ್ಕಳ ಪ್ರಾರ್ಥನಾ ಮಂದಿರದ ಮೇಲೆ ದಾಳಿ ; ರಾಜ್ಯದಲ್ಲಿ ಕಾನೂನು ಇಲ್ಲ ಎನ್ನುವುದಕ್ಕೆ ಉದಾಹರಣೆ : ವಿನಯ್ ಕುಮಾರ್ ಸೊರಕೆ -Vishwanews24

ಉಡುಪಿ : ಕಾರ್ಕಳ ಪ್ರಾರ್ಥನಾ ಮಂದಿರದ ಮೇಲೆ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ನಡೆಸಿರುವ ದಾಳಿಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಖಂಡಿಸಿದ್ದಾರೆ.

ಕಾರ್ಕಳದಲ್ಲಿ ನಡೆದಿರುವ ಈ ಘಟನೆ ರಾಜ್ಯದಲ್ಲಿ ಸರ್ಕಾರ ಇಲ್ಲ, ಕಾನೂನು ಇಲ್ಲ ಎಂಬುದಕ್ಕೆ ದೊಡ್ಡ ಉದಾಹರಣೆ ಎಂದ ಅವರು ಕಾನೂನು ಕೈಗೆತ್ತಿಕೊಳ್ಳುವ ಬದಲು, ಕಾನೂನು ಪ್ರಕಾರ ಮಾಡಬೇಕಿತ್ತು, ಕಾನೂನು ಉಲ್ಲಂಘನೆ ಆಗಿದ್ರೆ ಅದರ ಪ್ರಕಾರ ಕ್ರಮ ಕೈಗೊಳ್ಳಬಹುದಿತ್ತು ಎಂದರು.

ಕೇಂದ್ರ , ರಾಜ್ಯದಲ್ಲಿ ಇವರದ್ದೇ ಸರ್ಕಾರ ಇದೆ, ಉಸ್ತುವಾರಿ ಸಚಿವರು ಕೂಡ ಕಾರ್ಕಳದವರೇ , ಆದರೂ ಈ ರೀತಿಯಲ್ಲಿ ಏಕಾಏಕಿ ದಾಳಿ ಮಾಡುವುದು ಸರಿ ಅಲ್ಲ, ವಾಸ್ತವವಾಗಿ ಏನು ನಡೆದಿದೆ ಅಂತ ವಿಮರ್ಶೆ ಮಾಡಬೇಕು , ಪ್ರಾರ್ಥನೆ ಸೇರಿದ್ದಾರೆ ಅಂತ ಉಲ್ಲೇಖ ಆಗಿದೆ. ಎಲ್ಲ ಕಡೆ ರೀತಿ ಆದ್ರೆ, ಕಾನೂನು ಯಾತೆ, ಜಿಲ್ಲೆಗೆ ಉಸ್ತುವಾರಿ ಸಚಿವರು ಯಾಕೆ ಎಂದು ಪ್ರಶ್ನಿಸಿದರು.

Vishwa News 24

Recent Posts

ಹೆಚ್‌ಡಿಕೆ, ನಿಖಿಲ್‌ ನೇತೃತ್ವದಲ್ಲಿ ಬಿಜೆಪಿ, ಕಾಂಗ್ರೆಸ್‌ ಪಕ್ಷದ ನೂರಾರು ಕಾರ್ಯಕರ್ತರು ಇಂದು ಜೆಡಿಎಸ್‌ ಸೇರ್ಪಡೆ – vishwanews24

ಹೆಚ್‌ಡಿಕೆ, ನಿಖಿಲ್‌ ನೇತೃತ್ವದಲ್ಲಿ ಬಿಜೆಪಿ, ಕಾಂಗ್ರೆಸ್‌ ಪಕ್ಷದ ನೂರಾರು ಕಾರ್ಯಕರ್ತರು ಇಂದು ಜೆಡಿಎಸ್‌ ಸೇರ್ಪಡೆ ಚಿಕ್ಕಮಗಳೂರು: ಮೂಡಿಗೆರೆ ಹಾಗೂ ಚಿಕ್ಕಮಗಳೂರು ತಾಲೂಕಿನ…

9 minutes ago

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

19 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

19 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

19 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

20 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

20 hours ago