ಉಡುಪಿ : ಕಾರ್ಕಳ ಪ್ರಾರ್ಥನಾ ಮಂದಿರದ ಮೇಲೆ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ನಡೆಸಿರುವ ದಾಳಿಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಖಂಡಿಸಿದ್ದಾರೆ.
ಕಾರ್ಕಳದಲ್ಲಿ ನಡೆದಿರುವ ಈ ಘಟನೆ ರಾಜ್ಯದಲ್ಲಿ ಸರ್ಕಾರ ಇಲ್ಲ, ಕಾನೂನು ಇಲ್ಲ ಎಂಬುದಕ್ಕೆ ದೊಡ್ಡ ಉದಾಹರಣೆ ಎಂದ ಅವರು ಕಾನೂನು ಕೈಗೆತ್ತಿಕೊಳ್ಳುವ ಬದಲು, ಕಾನೂನು ಪ್ರಕಾರ ಮಾಡಬೇಕಿತ್ತು, ಕಾನೂನು ಉಲ್ಲಂಘನೆ ಆಗಿದ್ರೆ ಅದರ ಪ್ರಕಾರ ಕ್ರಮ ಕೈಗೊಳ್ಳಬಹುದಿತ್ತು ಎಂದರು.
ಕೇಂದ್ರ , ರಾಜ್ಯದಲ್ಲಿ ಇವರದ್ದೇ ಸರ್ಕಾರ ಇದೆ, ಉಸ್ತುವಾರಿ ಸಚಿವರು ಕೂಡ ಕಾರ್ಕಳದವರೇ , ಆದರೂ ಈ ರೀತಿಯಲ್ಲಿ ಏಕಾಏಕಿ ದಾಳಿ ಮಾಡುವುದು ಸರಿ ಅಲ್ಲ, ವಾಸ್ತವವಾಗಿ ಏನು ನಡೆದಿದೆ ಅಂತ ವಿಮರ್ಶೆ ಮಾಡಬೇಕು , ಪ್ರಾರ್ಥನೆ ಸೇರಿದ್ದಾರೆ ಅಂತ ಉಲ್ಲೇಖ ಆಗಿದೆ. ಎಲ್ಲ ಕಡೆ ರೀತಿ ಆದ್ರೆ, ಕಾನೂನು ಯಾತೆ, ಜಿಲ್ಲೆಗೆ ಉಸ್ತುವಾರಿ ಸಚಿವರು ಯಾಕೆ ಎಂದು ಪ್ರಶ್ನಿಸಿದರು.
ಹೆಚ್ಡಿಕೆ, ನಿಖಿಲ್ ನೇತೃತ್ವದಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಸೇರ್ಪಡೆ ಚಿಕ್ಕಮಗಳೂರು: ಮೂಡಿಗೆರೆ ಹಾಗೂ ಚಿಕ್ಕಮಗಳೂರು ತಾಲೂಕಿನ…
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…