ಉಡುಪಿ : ಕಾರ್ಕಳ ಪ್ರಾರ್ಥನಾ ಮಂದಿರದ ಮೇಲೆ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ನಡೆಸಿರುವ ದಾಳಿಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಖಂಡಿಸಿದ್ದಾರೆ.
ಕಾರ್ಕಳದಲ್ಲಿ ನಡೆದಿರುವ ಈ ಘಟನೆ ರಾಜ್ಯದಲ್ಲಿ ಸರ್ಕಾರ ಇಲ್ಲ, ಕಾನೂನು ಇಲ್ಲ ಎಂಬುದಕ್ಕೆ ದೊಡ್ಡ ಉದಾಹರಣೆ ಎಂದ ಅವರು ಕಾನೂನು ಕೈಗೆತ್ತಿಕೊಳ್ಳುವ ಬದಲು, ಕಾನೂನು ಪ್ರಕಾರ ಮಾಡಬೇಕಿತ್ತು, ಕಾನೂನು ಉಲ್ಲಂಘನೆ ಆಗಿದ್ರೆ ಅದರ ಪ್ರಕಾರ ಕ್ರಮ ಕೈಗೊಳ್ಳಬಹುದಿತ್ತು ಎಂದರು.
ಕೇಂದ್ರ , ರಾಜ್ಯದಲ್ಲಿ ಇವರದ್ದೇ ಸರ್ಕಾರ ಇದೆ, ಉಸ್ತುವಾರಿ ಸಚಿವರು ಕೂಡ ಕಾರ್ಕಳದವರೇ , ಆದರೂ ಈ ರೀತಿಯಲ್ಲಿ ಏಕಾಏಕಿ ದಾಳಿ ಮಾಡುವುದು ಸರಿ ಅಲ್ಲ, ವಾಸ್ತವವಾಗಿ ಏನು ನಡೆದಿದೆ ಅಂತ ವಿಮರ್ಶೆ ಮಾಡಬೇಕು , ಪ್ರಾರ್ಥನೆ ಸೇರಿದ್ದಾರೆ ಅಂತ ಉಲ್ಲೇಖ ಆಗಿದೆ. ಎಲ್ಲ ಕಡೆ ರೀತಿ ಆದ್ರೆ, ಕಾನೂನು ಯಾತೆ, ಜಿಲ್ಲೆಗೆ ಉಸ್ತುವಾರಿ ಸಚಿವರು ಯಾಕೆ ಎಂದು ಪ್ರಶ್ನಿಸಿದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…