ಉಡುಪಿ : ಕಾರ್ಕಳ ಪ್ರಾರ್ಥನಾ ಮಂದಿರದ ಮೇಲೆ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ನಡೆಸಿರುವ ದಾಳಿಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಖಂಡಿಸಿದ್ದಾರೆ.
ಕಾರ್ಕಳದಲ್ಲಿ ನಡೆದಿರುವ ಈ ಘಟನೆ ರಾಜ್ಯದಲ್ಲಿ ಸರ್ಕಾರ ಇಲ್ಲ, ಕಾನೂನು ಇಲ್ಲ ಎಂಬುದಕ್ಕೆ ದೊಡ್ಡ ಉದಾಹರಣೆ ಎಂದ ಅವರು ಕಾನೂನು ಕೈಗೆತ್ತಿಕೊಳ್ಳುವ ಬದಲು, ಕಾನೂನು ಪ್ರಕಾರ ಮಾಡಬೇಕಿತ್ತು, ಕಾನೂನು ಉಲ್ಲಂಘನೆ ಆಗಿದ್ರೆ ಅದರ ಪ್ರಕಾರ ಕ್ರಮ ಕೈಗೊಳ್ಳಬಹುದಿತ್ತು ಎಂದರು.
ಕೇಂದ್ರ , ರಾಜ್ಯದಲ್ಲಿ ಇವರದ್ದೇ ಸರ್ಕಾರ ಇದೆ, ಉಸ್ತುವಾರಿ ಸಚಿವರು ಕೂಡ ಕಾರ್ಕಳದವರೇ , ಆದರೂ ಈ ರೀತಿಯಲ್ಲಿ ಏಕಾಏಕಿ ದಾಳಿ ಮಾಡುವುದು ಸರಿ ಅಲ್ಲ, ವಾಸ್ತವವಾಗಿ ಏನು ನಡೆದಿದೆ ಅಂತ ವಿಮರ್ಶೆ ಮಾಡಬೇಕು , ಪ್ರಾರ್ಥನೆ ಸೇರಿದ್ದಾರೆ ಅಂತ ಉಲ್ಲೇಖ ಆಗಿದೆ. ಎಲ್ಲ ಕಡೆ ರೀತಿ ಆದ್ರೆ, ಕಾನೂನು ಯಾತೆ, ಜಿಲ್ಲೆಗೆ ಉಸ್ತುವಾರಿ ಸಚಿವರು ಯಾಕೆ ಎಂದು ಪ್ರಶ್ನಿಸಿದರು.
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…