ಉಡುಪಿ : ಕಾರ್ಕಳ ಪ್ರಾರ್ಥನಾ ಮಂದಿರದ ಮೇಲೆ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ನಡೆಸಿರುವ ದಾಳಿಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಖಂಡಿಸಿದ್ದಾರೆ.
ಕಾರ್ಕಳದಲ್ಲಿ ನಡೆದಿರುವ ಈ ಘಟನೆ ರಾಜ್ಯದಲ್ಲಿ ಸರ್ಕಾರ ಇಲ್ಲ, ಕಾನೂನು ಇಲ್ಲ ಎಂಬುದಕ್ಕೆ ದೊಡ್ಡ ಉದಾಹರಣೆ ಎಂದ ಅವರು ಕಾನೂನು ಕೈಗೆತ್ತಿಕೊಳ್ಳುವ ಬದಲು, ಕಾನೂನು ಪ್ರಕಾರ ಮಾಡಬೇಕಿತ್ತು, ಕಾನೂನು ಉಲ್ಲಂಘನೆ ಆಗಿದ್ರೆ ಅದರ ಪ್ರಕಾರ ಕ್ರಮ ಕೈಗೊಳ್ಳಬಹುದಿತ್ತು ಎಂದರು.
ಕೇಂದ್ರ , ರಾಜ್ಯದಲ್ಲಿ ಇವರದ್ದೇ ಸರ್ಕಾರ ಇದೆ, ಉಸ್ತುವಾರಿ ಸಚಿವರು ಕೂಡ ಕಾರ್ಕಳದವರೇ , ಆದರೂ ಈ ರೀತಿಯಲ್ಲಿ ಏಕಾಏಕಿ ದಾಳಿ ಮಾಡುವುದು ಸರಿ ಅಲ್ಲ, ವಾಸ್ತವವಾಗಿ ಏನು ನಡೆದಿದೆ ಅಂತ ವಿಮರ್ಶೆ ಮಾಡಬೇಕು , ಪ್ರಾರ್ಥನೆ ಸೇರಿದ್ದಾರೆ ಅಂತ ಉಲ್ಲೇಖ ಆಗಿದೆ. ಎಲ್ಲ ಕಡೆ ರೀತಿ ಆದ್ರೆ, ಕಾನೂನು ಯಾತೆ, ಜಿಲ್ಲೆಗೆ ಉಸ್ತುವಾರಿ ಸಚಿವರು ಯಾಕೆ ಎಂದು ಪ್ರಶ್ನಿಸಿದರು.
ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್ ಶೆಟ್ಟಿ ಆತ್ಮಹತ್ಯೆ…
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…