ಕಾರ್ಕಳ: ಕೊರೊನಾ ಭೀತಿಯಿಂದ ಮುಂದೂಡಿದ್ದ ಸಂತ ಲಾರೆನ್ಸ್ ಮೈನರ್ ಬಿಸಿಲಿಕಾದ ವಾರ್ಷಿಕೋತ್ಸವದ ದಿನಾಂಕ ನಿಗದಿಕೊಳ್ಳಿಸಿದ್ದಾರೆ.
ಅತ್ತೂರು ಕಾರ್ಕಳ ಸೇಂಟ್ ಲಾರೆನ್ಸ್ ಮೈನರ್ ಬಸಿಲಿಕಾದ ವಾರ್ಷಿಕೋತ್ಸವವು ಪ್ರತಿ ವರ್ಷದಂತೆ ಈ ವರ್ಷವು ಜನವರಿ ತಿಂಗಳಲ್ಲಿ ನಿಗದಿಪಡಿಸಲಾಗಿತ್ತು, ಆದರೆ ಕೊರೊನಾ ಕಾರಣದಿಂದ ಮುಂದೂಡಬೇಕಾಯಿತು.
ಈ ಹಿಂದೆಯೇ ನಡೆಯಬೇಕಾಗಿದ್ದ ಸಂತ ಲಾರೆನ್ಸ್ ಚರ್ಚ್ನ ಉತ್ಸವವನ್ನು ಕೊರೊನಾ ಕಾರಣದಿಂದಾಗಿ ಮುಂದೂಡಲಾಗಿದ್ದು, ಈ ನಿಟ್ಟಿನಲ್ಲಿ ಫೆಬ್ರವರಿ 20ರಿಂದ 24ರವರೆಗೆ ನಡೆಸಲು ನಿರ್ಧರಿಸಲಾಗಿದೆ.
ಸಂತ ಲಾರೆನ್ಸ್ ಮೈನರ್ ಬಿಸಿಲಿಕಾದ ವಾರ್ಷಿಕ ಉತ್ಸವ ಸಾಮಾನ್ಯವಾಗಿ ಹತ್ತು ದಿನಗಳ ಕಾಲ ನಡೆಯುತಿತ್ತು, ಆದರೆ ಈ ಬಾರಿ ಐದು ದಿನಗಳ ಕಾಲ ಹಬ್ಬವನ್ನು ಆಚರಿಸಲು ನಿರ್ಧರಿಸಲಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…