Featured

ಕಾರ್ಕಳ : ಫೆ. 20ರಿಂದ 24ರವರೆಗೆ ಅತ್ತೂರು ಜಾತ್ರೆ – Vishwanews24

ಕಾರ್ಕಳ : ಫೆ. 20ರಿಂದ 24ರವರೆಗೆ ಅತ್ತೂರು ಜಾತ್ರೆ – Vishwanews24

ಕಾರ್ಕಳ: ಕೊರೊನಾ ಭೀತಿಯಿಂದ ಮುಂದೂಡಿದ್ದ ಸಂತ ಲಾರೆನ್ಸ್ ಮೈನರ್ ಬಿಸಿಲಿಕಾದ ವಾರ್ಷಿಕೋತ್ಸವದ ದಿನಾಂಕ ನಿಗದಿಕೊಳ್ಳಿಸಿದ್ದಾರೆ.

ಅತ್ತೂರು ಕಾರ್ಕಳ ಸೇಂಟ್ ಲಾರೆನ್ಸ್ ಮೈನರ್‌ ಬಸಿಲಿಕಾದ ವಾರ್ಷಿಕೋತ್ಸವವು ಪ್ರತಿ ವರ್ಷದಂತೆ ಈ ವರ್ಷವು ಜನವರಿ ತಿಂಗಳಲ್ಲಿ ನಿಗದಿಪಡಿಸಲಾಗಿತ್ತು, ಆದರೆ ಕೊರೊನಾ ಕಾರಣದಿಂದ ಮುಂದೂಡಬೇಕಾಯಿತು.

ಈ ಹಿಂದೆಯೇ ನಡೆಯಬೇಕಾಗಿದ್ದ ಸಂತ ಲಾರೆನ್ಸ್‌ ಚರ್ಚ್‌ನ ಉತ್ಸವವನ್ನು ಕೊರೊನಾ ಕಾರಣದಿಂದಾಗಿ ಮುಂದೂಡಲಾಗಿದ್ದು, ಈ ನಿಟ್ಟಿನಲ್ಲಿ ಫೆಬ್ರವರಿ 20ರಿಂದ 24ರವರೆಗೆ ನಡೆಸಲು ನಿರ್ಧರಿಸಲಾಗಿದೆ.

ಸಂತ ಲಾರೆನ್ಸ್ ಮೈನರ್ ಬಿಸಿಲಿಕಾದ ವಾರ್ಷಿಕ ಉತ್ಸವ ಸಾಮಾನ್ಯವಾಗಿ ಹತ್ತು ದಿನಗಳ ಕಾಲ ನಡೆಯುತಿತ್ತು, ಆದರೆ ಈ ಬಾರಿ ಐದು ದಿನಗಳ ಕಾಲ ಹಬ್ಬವನ್ನು ಆಚರಿಸಲು ನಿರ್ಧರಿಸಲಾಗಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

10 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

10 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

11 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

11 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

11 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

12 hours ago