Featured

ಕಾರ್ಕಳ: ಬಸ್ಸಿನಲ್ಲಿ ಯುವತಿಯರೊಂದಿಗೆ ಅಸಭ್ಯ ವರ್ತನೆ ಮಾಡುತ್ತಿದ್ದಆರೋಪ – ಬಸ್‌ ಕಂಡಕ್ಟರ್‌ಗೆ ತಂಡದಿಂದ ಹಲ್ಲೆ -Vishwanews24

ಕಾರ್ಕಳ: ಬಸ್ಸಿನಲ್ಲಿ ಯುವತಿಯರೊಂದಿಗೆ ಅಸಭ್ಯ ವರ್ತನೆ ಮಾಡುತ್ತಿದ್ದಆರೋಪ ; ಬಸ್‌ ಕಂಡಕ್ಟರ್‌ಗೆ ತಂಡದಿಂದ ಹಲ್ಲೆ -Vishwanews24

ಉಡುಪಿ: ಯುವತಿಯರೊಂದಿಗೆ ಅಸಭ್ಯ ವರ್ತನೆ ಮಾಡುತ್ತಿದ್ದ ಆರೋಪದಲ್ಲಿ ಕಲ್ಯಾ ಗ್ರಾಮದ ಕುಂಟಾಡಿ ಅಶೋಕ ನಗರದ ಎಂಬಲ್ಲಿ ಚಲಿಸುತ್ತಿದ್ದ ಬಸ್ಸನ್ನು ತಡೆದು ನಿಲ್ಲಿಸಿದ ಆರೋಪಿತರು ನಿರ್ವಾಹಕನಿಗೆ ಹಲ್ಲೆ ನಡೆಸಿದ್ದಾರೆ. ಕೋಟ ಸಮೀಪದ ವಡ್ಡರ್ಸೆ ಎಮ್.ಜಿ. ಕಾಲೋನಿಯ ಶಮೀರ್ ಪರಾಶ್ (20) ಎಂತಾದ ಹಲ್ಲೆಗೊಳಗಾದ ಬಸ್ ನಿರ್ವಾಹಕ.

ಕೆಎ-20-ಎಎ-1674 ನೇ ನಂಬ್ರದ ಕೃಷ್ಣ ಪ್ರಸಾದ್ ಬಸ್ಸಿನಲ್ಲಿ ನಿರ್ವಾಹಕನಾಗಿ ಕೆಲಸ ಮಾಡಿಕೊಂಡಿದ್ದು, ಜನವರಿ 15ದಂದು ಬೆಳಿಗ್ಗೆ 9.30ಕ್ಕೆ ಮೂಡುಬೆಳ್ಳೆ-ಫ್ಫಿ-ಕಲ್ಯಾ ಮಾರ್ಗವಾಗಿ ಬಸ್ಸು ಹಾದು ಬರುತ್ತಿದ್ದ ಸಂದರ್ಭದಲ್ಲಿ ಆರೋಪಿತರಾದ ಅಶೋಕ, ಸಂತೋಷ ಎಂಬವರು ಇತರ ಇಬ್ಬರೊಂದಿಗೆ ಸೇರಿ ಬಸ್ಸನ್ನು ತಡೆದು ನಿಲ್ಲಿಸಿ ನಿವಾಹಕ ಶಮೀರ್ ಪರಾಶ್‌ನನ್ನು ಬಸ್ಸಿನಿಂದ ಹೊರಗೆ ಎಳೆದು ಹುಡುಗಿಯರೊಂದಿಗೆ ಅಸಭ್ಯ ರೀತಿಯಲ್ಲಿ ಮಾತನಾಡುತಯ್ತೀಯಾ ಎಂದು ಬೈದು ತಲೆ ಹಾಗೂ ಕೆನ್ನೆ ಭಾಗಕ್ಕೆ ಹೊಡೆದು ಗಾಯಗೊಳಿಸಿದ್ದಾರೆ.

ಈ ಬಗ್ಗೆ ಶಮೀರ್ ಪರಾಶ್ ಅವರು ದೂರು ನೀಡಿದ್ದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

http://ಉಡುಪಿ: ಪಡುಕೆರೆ ಬೀಚನ್ನು ಮರೀನಾ ಬೀಚಾಗಿ ಮಾಡುವ ಪ್ರಸ್ತಾವನೆಯನ್ನು ವಿರೋಧಿಸಿ ಸರ್ವ ಸಂಘಗಳ ಒಕ್ಕೂಟದಿಂದ ಪ್ರತಿಭಟನಾ ಸಭೆ -Vishwanews24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

8 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago