ಕಾರ್ಕಳ : ಅಜೆಕಾರು ಪತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಕಾರ್ಕಳ ನ್ಯಾಯಾಲಯ ಇಂದು ಆದೇಶ ನೀಡಿದೆ.
ಬಂಧಿತ ಪ್ರತಿಮಾಳನ್ನು ಪೊಲೀಸರು ಅ.25ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿ ನ.7ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈ ವೇಳೆ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಆರೋಪಿ ದಿಲೀಪ್ ಹೆಗ್ಡೆಯನ್ನು ಪೊಲೀಸರು ಅ.28ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
ಇವರಿಬ್ಬರ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಬಿಗಿ ಭದ್ರತೆಯಲ್ಲಿ ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಇಬ್ಬರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಆದೇಶ ನೀಡಿದರು.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…