ಕಾರ್ಕಳ: ಕೆಲ ದಿನಗಳ ಹಿಂದೆ ನಡೆದ ಕಾರ್ಕಳ ತಾಲೂಕಿನ ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಅರೋಪಿ ದಿಲೀಪ್ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸೋಮವಾರ (ಅ.28) ವಿಚಾರಣೆ ನಡೆಸಿದ ಕಾರ್ಕಳ ತಾಲೂಕು ನ್ಯಾಯಾಲಯದ ನ್ಯಾಯಾಧೀಶರು ಆರೋಪಿ ದಿಲೀಪ್ ಹೆಗ್ಡೆಗೆ ನ. 7ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಆರಂಭದಲ್ಲಿ ದಿಲೀಪ್ ಹೆಗ್ಡೆಯನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಪ್ರತಿಮಾ ಈಗಾಗಲೇ ನ್ಯಾಯಾಂಗ ಬಂಧನದಲ್ಲಿ ಹಿರಿಯಡಕ ಸಬ್ಜೈಲಿನಲ್ಲಿದ್ದಾಳೆ.
ಅಜೆಕಾರಿನ ಬಾಲಕೃಷ್ಣ ಪೂಜಾರಿ ಅವರನ್ನು ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಸೇರಿ ವ್ಯವಸ್ಥಿತ ಸಂಚು ರೂಪಿಸಿ ಹತ್ಯೆ ಮಾಡಿದ್ದರು. ಪತಿಯ ಆಹಾರಕ್ಕೆ ನಿಯಮಿತವಾಗಿ ವಿಷ ಪದಾರ್ಥವೊಂದನ್ನು ಸೇರಿಸಿ ಪತ್ನಿ ಪ್ರತಿಮಾ ನೀಡುತ್ತಿದ್ದಳು. ಬಳಿಕ ಕಳೆದ ಅ.20ರಂದು ಇಬ್ಬರು ಸೇರಿ ಮಲಗಿದ್ದ ಬಾಲಕೃಷ್ಣ ಅವರ ಮುಖಕ್ಕೆ ಒತ್ತಿ ಹಿಡಿದು ಹತ್ಯೆ ಮಾಡಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…