ಕಾರ್ಕಳ : ಚಲಿಸುತ್ತಿರುವ ಬೈಕ್ನಿಂದ ಬಿದ್ದು ಅಂಗನವಾಡಿ ಕಾರ್ಯಕರ್ತೆಯೋರ್ವರು ದಾರುಣವಾಗಿ ಸಾವಿಗೀಡಾದ ಘಟನೆ ನಿಡ್ಡೊಡಿಯಲ್ಲಿ ಎ. 6ರಂದು ಮುಂಜಾನೆ ಸಂಭವಿಸಿದೆ. ಬಜಗೋಳಿ ವಲಯದ ಈದು ಅಂಗನವಾಡಿ ಕಾರ್ಯಕರ್ತೆ ಮಮತಾ (40) ಎಂಬವರೇ ಮೃತಪಟ್ಟ ದುರ್ದೈವಿ.
ಕಟೀಲು ದೇವಸ್ಥಾನಕ್ಕೆ ತೆರಳಿ ತನ್ನ ಪತಿಯ ಬೈಕಿನಲ್ಲಿ ಮನೆಗೆ ವಾಪಾಸಾಗುವ ಸಂದರ್ಭ ನಿಡ್ಡೊಡಿಯಲ್ಲಿ ಬೈಕಿನಿಂದ ಆಯತಪ್ಪಿ ರಸ್ತೆಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡ ಮಮತಾ ಸಾವನಪ್ಪಿದ್ದಾರೆ. ಈ ಕುರಿತು ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…