ಕಾರ್ಕಳ: ರಸ್ತೆಯಲ್ಲಿ ಹೊಸ ವರ್ಷದ ಸಂದೇಶ ಬರೆಯುವಾಗ ಭೀಕರ ಅಪಘಾತ ಸಂಭವಿಸಿದೆ. ಈ ಹಿನ್ನೆಲೆ ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ.
ಉಡುಪಿಯ ಕಾರ್ಕಳದ ಮೀಯಾರು ಕಾಜರ ಬೈಲಿ ಎಂಬಲ್ಲಿ ಈ ಘಟನೆ ಜರುಗಿದೆ. ಈ ಇಬ್ಬರು ಯುವಕರು ಹ್ಯಾಪಿ ನ್ಯೂ ಇಯರ್ ಎಂದು ರಸ್ತೆಯಲ್ಲಿ ಬರೆಯಲು ಮುಂದಾಗಿದ್ದಾರೆ. ಇದೇ ವೇಳೆಗೆ ವೇಗವಾಗಿ ಬಂದ ಈಕೋ ಕಾರು ಡಿಕ್ಕಿ ಹೊಡೆದು ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ಕಾಪು ಕರಂದಾಡಿ ವಾದ್ಯ ಬ್ಯಾಂಡು ನಾಗಸ್ವರದೊಂದಿಗೆ ವಿದ್ಯಾರ್ಥಿಗಳಿಗೆ ಶಾಲೆಗೆ ಸ್ವಾಗತ.
ಮೃತ ಯುವಕರನ್ನು ಮೂಲತಃ ಬಾಗಲಕೋಟೆಯವರಾದ ಶರಣ್ (32) ಸಿದ್ದು (28) ಎಂದು ಗುರುತಿಸಲಾಗಿದೆ.
ಘಟನೆ ಸಂಬಂಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…