Featured

ಕಾರ್ಕಳ: ಭೀಕರ  ಅಪಘಾತ : ರಸ್ತೆಯಲ್ಲಿ ಹೊಸ ವರ್ಷದ ಸಂದೇಶ ಬರೆಯುವಾಗ ಕಾರು ಡಿಕ್ಕಿ : ಇಬ್ಬರು ಯುವಕರು ಸಾವು -Vishwanews24

ಕಾರ್ಕಳ: ಭೀಕರ  ಅಪಘಾತ : ರಸ್ತೆಯಲ್ಲಿ ಹೊಸ ವರ್ಷದ ಸಂದೇಶ ಬರೆಯುವಾಗ ಕಾರು ಡಿಕ್ಕಿ : ಇಬ್ಬರು ಯುವಕರು ಸಾವು -Vishwanews24

ಕಾರ್ಕಳ: ರಸ್ತೆಯಲ್ಲಿ ಹೊಸ ವರ್ಷದ ಸಂದೇಶ ಬರೆಯುವಾಗ ಭೀಕರ ಅಪಘಾತ ಸಂಭವಿಸಿದೆ. ಈ ಹಿನ್ನೆಲೆ ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ.

ಉಡುಪಿಯ ಕಾರ್ಕಳದ ಮೀಯಾರು ಕಾಜರ ಬೈಲಿ ಎಂಬಲ್ಲಿ ಈ ಘಟನೆ ಜರುಗಿದೆ. ಈ ಇಬ್ಬರು ಯುವಕರು ಹ್ಯಾಪಿ ನ್ಯೂ ಇಯರ್ ಎಂದು ರಸ್ತೆಯಲ್ಲಿ ಬರೆಯಲು ಮುಂದಾಗಿದ್ದಾರೆ. ಇದೇ ವೇಳೆಗೆ ವೇಗವಾಗಿ ಬಂದ ಈಕೋ ಕಾರು ಡಿಕ್ಕಿ ಹೊಡೆದು ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಕಾಪು ಕರಂದಾಡಿ ವಾದ್ಯ ಬ್ಯಾಂಡು ನಾಗಸ್ವರದೊಂದಿಗೆ ವಿದ್ಯಾರ್ಥಿಗಳಿಗೆ ಶಾಲೆಗೆ ಸ್ವಾಗತ.

https://bit.ly/3rNd7qC

ಮೃತ ಯುವಕರನ್ನು ಮೂಲತಃ ಬಾಗಲಕೋಟೆಯವರಾದ ಶರಣ್ (32) ಸಿದ್ದು (28) ಎಂದು ಗುರುತಿಸಲಾಗಿದೆ.

ಘಟನೆ ಸಂಬಂಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

6 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago