ಕಾರ್ಕಳ: ಮನೆಯಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಓರ್ವನನ್ನು ಕಾರ್ಕಳ ಪೊಲೀಸರು ಬಂಧಿಸಿ, ಸಂತ್ರಸ್ತೆಯ ಮಹಿಳೆಯನ್ನು ರಕ್ಷಿಸಲಾಗಿದೆ.
ಜಯಶ್ರೀ ಎಸ್ ಮಾನೆ, ಪೊಲೀಸ್ ನಿರೀಕ್ಷಕರು ಪ್ರಭಾರ, ಕಾರ್ಕಳ ನಗರ ಠಾಣೆ ಇವರಿಗೆ ದೊರೆತ ಮಾಹಿತಿಯಂತೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಅವಿನಾಶ್ ಕಂಪೌಂಡ್ ಬಳಿ ಇರುವ ಪ್ರಮಿಳಾ ವಿಜಯ್ ಕುಮಾರ್ ಎಂಬ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಸ್ಥಳಕ್ಕೆ ದಾಳಿ ನಡೆಸಿ ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದ ಮನೆಯಲ್ಲಿ ಇದ್ದ ಭರತ್ ಎಂಬಾತನನ್ನು ದಸ್ತಗಿರಿ ಮಾಡಿ ಕೃತ್ಯಕ್ಕೆ ಸಂಬಂಧಿಸಿದ ವಸ್ತುಗಳನ್ನು ಸ್ವಾಧೀನಪಡಿಸಿ ಕೊಂಡಿದ್ದಾರೆ.
ಓರ್ವ ಸಂತ್ರಸ್ತ ಮಹಿಳೆಯನ್ನು ರಕ್ಷಿಸಿದ್ದು, ಆಪಾದಿತರಾದ ಭರತ್ ಕುಮಾರ್, ಮನೆಯ ಮಾಲೀಕರಾದ ಪ್ರಮೀಳಾ ವಿಜಯ್ ಕುಮಾರ್ ಇವರುಗಳು ಸೇರಿ ಮಹಿಳೆಯರನ್ನು ಸೇರಿಸಿಕೊಂಡು ಅಕ್ರಮವಾಗಿ ಸಾರ್ವಜನಿಕ ಸ್ಥಳದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಿ ಅಕ್ರಮ ಲಾಭ ಪಡೆದ ಆರೋಪದ ಕುರಿತು ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…