ಕಾರ್ಕಳ:ಕಾರ್ಕಳದ ಮುನಿಯಾಲು ಎಂಬಲ್ಲಿ ಬೃಹತ್ ಕಾಳಿಂಗ ಸರ್ಪವೊಂದು ಬಿಸಿಲ ಬೇಗೆಯಿಂದ ರಕ್ಷಣೆ ಪಡೆಯಲು ಕಾರ್ಕಳದ ಮುನಿಯಾಲು ಎಂಬಲ್ಲಿ ಮನೆಯ ಒಳಗಡೆ ಆಶ್ರಯ ಪಡೆದಿರುವುದು ಕಂಡು ಬಂದಿದೆ. ಬಳಿಕ ಉರಗ ಹಿಡಿಯುವವರು ಬಂದು ಆ ಕಾಳಿಂಗ ಸರ್ಪವನ್ನು ಹಿಡಿದು ಕಾಡಿಗೆ ಬಿಡಲಾಯಿತು.
ಅದೃಷ್ಟವಶಾತ್ ಮನೆಯ ನಿವಾಸಿಗಳಿಗೆ ಯಾವುದೇ ತೊಂದರೆ ನೀಡಿಲ್ಲ. ವಾತಾವರಣದ ಉಷ್ಣತೆ, ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆ ಮನೆ ಮಂದಿ ಬಹಳ ಜಾಗರೂಕತೆ ವಹಿಸುವುದು ಈ ಸಮಯದಲ್ಲಿ ಅಗತ್ಯವಾಗಿದೆ.
ಹಾವುಗಳು ಕತ್ತಲು, ನೆರಳು ಬೀಳುವ, ತಂಪಾದ ಸ್ಥಳಗಳನ್ನು ಹುಡುಕಿಕೊಂಡು ಬರುತ್ತವೆ. ಎಚ್ಚರಿಕೆ ವಹಿಸಿ, ಪಾದರಕ್ಷೆ, ಬೂಟ್ಸ್ಗಳನ್ನು ಧರಿಸುವಾಗಲೂ ಮುನ್ನೆಚ್ಚರಿಕೆ ಗಮನಿಸುವುದು ಒಳ್ಳೆಯದು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…