ಉಡುಪಿ: ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮೇ 9 ರಿಂದ 14 ರ ವರೆಗೆ ರಥೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಮೇ 13 ರಂದು ಸಂಜೆ 4 ಗಂಟೆಯಿ0ದ ಮೇ 14 ರ ಬೆಳಗ್ಗೆ 6 ಗಂಟೆಯವರೆಗೆ ಮೂರು ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್ವರೆಗೆ ವಾಹನ ಸಂಚಾರವನ್ನು ನಿಷೇಧಿಸಿ, ಪರ್ಯಾಯ ಮಾರ್ಗದಲ್ಲಿ ಸಂಚಾರ ವ್ಯವಸ್ಥೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.
ಪರ್ಯಾಯ ಮಾರ್ಗದ ವಿವರ: ಘನವಾಹನಗಳು ಬಂಗ್ಲೆಗುಡ್ಡೆ-ಹಿರಿಯAಗಡಿ-ಪುಲ್ಕೆರಿ ಮಾರ್ಗವಾಗಿ ಸಂಚರಿಸಬೇಕು. ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡು ರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್ಗಳು ತಾಲೂಕು ಜಂಕ್ಷನ್ನಿAದ ಕಲ್ಲೊಟ್ಟೆ, ಮಾರ್ಕೆಟ್ ಮಾರ್ಗವಾಗಿ ಬಸ್ ನಿಲ್ದಾಣ ಪ್ರವೇಶಿಸಬೇಕು. ಸ್ಟೇಟ್ ಬ್ಯಾಂಕ್ ಮೂರು ಮಾರ್ಗದಲ್ಲಿ ಸಂಚರಿಸುವ ಲಘು ವಾಹನ ಮತ್ತು ದ್ವಿಚಕ್ರ ವಾಹನಗಳು ಸ್ಟೇಟ್ ಬ್ಯಾಂಕ್ ಜಂಕ್ಷನ್ನಿ0ದ ಗಾಂಧಿ ಮೈದಾನವಾಗಿ ಕಾಮಧೇನು ಹೋಟೆಲ್ ಜಂಕ್ಷನ್ ಮಾರ್ಗವಾಗಿ ಸಂಚರಿಸುವAತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…