ಉಡುಪಿ: ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮೇ 9 ರಿಂದ 14 ರ ವರೆಗೆ ರಥೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಮೇ 13 ರಂದು ಸಂಜೆ 4 ಗಂಟೆಯಿ0ದ ಮೇ 14 ರ ಬೆಳಗ್ಗೆ 6 ಗಂಟೆಯವರೆಗೆ ಮೂರು ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್ವರೆಗೆ ವಾಹನ ಸಂಚಾರವನ್ನು ನಿಷೇಧಿಸಿ, ಪರ್ಯಾಯ ಮಾರ್ಗದಲ್ಲಿ ಸಂಚಾರ ವ್ಯವಸ್ಥೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.
ಪರ್ಯಾಯ ಮಾರ್ಗದ ವಿವರ: ಘನವಾಹನಗಳು ಬಂಗ್ಲೆಗುಡ್ಡೆ-ಹಿರಿಯAಗಡಿ-ಪುಲ್ಕೆರಿ ಮಾರ್ಗವಾಗಿ ಸಂಚರಿಸಬೇಕು. ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡು ರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್ಗಳು ತಾಲೂಕು ಜಂಕ್ಷನ್ನಿAದ ಕಲ್ಲೊಟ್ಟೆ, ಮಾರ್ಕೆಟ್ ಮಾರ್ಗವಾಗಿ ಬಸ್ ನಿಲ್ದಾಣ ಪ್ರವೇಶಿಸಬೇಕು. ಸ್ಟೇಟ್ ಬ್ಯಾಂಕ್ ಮೂರು ಮಾರ್ಗದಲ್ಲಿ ಸಂಚರಿಸುವ ಲಘು ವಾಹನ ಮತ್ತು ದ್ವಿಚಕ್ರ ವಾಹನಗಳು ಸ್ಟೇಟ್ ಬ್ಯಾಂಕ್ ಜಂಕ್ಷನ್ನಿ0ದ ಗಾಂಧಿ ಮೈದಾನವಾಗಿ ಕಾಮಧೇನು ಹೋಟೆಲ್ ಜಂಕ್ಷನ್ ಮಾರ್ಗವಾಗಿ ಸಂಚರಿಸುವAತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…