Featured

ಕಾರ್ಕಳ: ಯಾವುದೇ ಕಾರಣಕ್ಕೂಅದಾನಿ ವಿದ್ಯುತ್ ಟವರ್ ನಿರ್ಮಾಣ ಯೋಜನೆಗೆ ಅವಕಾಶ ನೀಡುವುದಿಲ್ಲ : ಮುನಿಯಾಲು ಉದಯಕುಮಾರ್ ಶೆಟ್ಟಿ – vishwanews24

ಕಾರ್ಕಳ: ಯಾವುದೇ ಕಾರಣಕ್ಕೂಅದಾನಿ ವಿದ್ಯುತ್  ಟವರ್ ನಿರ್ಮಾಣ ಯೋಜನೆಗೆ ಅವಕಾಶ ನೀಡುವುದಿಲ್ಲ : ಮುನಿಯಾಲು ಉದಯಕುಮಾರ್ ಶೆಟ್ಟಿ

ಕಾರ್ಕಳ: ಅದಾನಿ ವಿದ್ಯುತ್ ಟವರ್ ನಿರ್ಮಾಣ ಕಾಮಗಾರಿ ವಿರುದ್ದ ಟವರ್ ನಿರ್ಮಾಣ ವಿರೋದಿ ಸಮಿತಿಯ ನೇತೃತ್ವದಲ್ಲಿ ಇನ್ನಾ ಗ್ರಾಮದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಪ್ರತಿಭಟನೆಯ ಸ್ಥಳದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರು ಸುದ್ದಿಗೋಷ್ಠಿ ಆಯೋಜಿಸಿದ್ದರು.

ಮುನಿಯಾಲು ಮುನಿಯಾಲು ಶೆಟ್ಟಿ ಮಾತನಾಡಿ ಯಾವುದೇ ಕಾರಣಕ್ಕೂ ಟವರ್ ನಿರ್ಮಾಣ ಯೋಜನೆಗೆ ಅವಕಾಶ ನೀಡುವುದಿಲ್ಲ. ಜನರಿಗೆ ತೊಂದರೆ ಉಂಟು ಮಾಡುತ್ತಿರುವ, ಕೃಷಿ ಭೂಮಿಗೆ ತೊಂದರೆಯುಂಟು ಮಾಡುತ್ತಿರುವ ಅವೈಜ್ಞಾನಿಕ ಯೋಜನೆಯ ಬದಲಾಗಿ ವೈಜ್ಞಾನಿಕ ರೀತಿಯಲ್ಲಿ ಭೂಗತ ಕೇಬಲ್,ಗಳ ಅಳವಡಿಕೆಯನ್ನು ಮಾಡಿದರೆ ಗ್ರಾಮದ ಕೃಷಿ ಭೂಮಿ ಉಳಿಯಲು ಸಾಧ್ಯವಿದೆ. ಹಾಗಾಗಿ ಕಂಪನಿಯು ವೈಜ್ಞಾನಿಕ ರೀತಿಯ ತಂತ್ರಜ್ಞಾನವನ್ನು ಕಾಮಗಾರಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಟವರ್ ನಿರ್ಮಾಣ ವಿರೋಧಿ ಸಮಿತಿಯ ಅಧ್ಯಕ್ಷ ಅಮರನಾಥ ಶೆಟ್ಟಿ ಮಾತನಾಡಿ ಟವರ್ ಅಳವಡಿಕೆ ಯೋಜನೆಯು ಗ್ರಾಮದಿಂದ ಒದ್ದೋಡಿಸುವ ತನಕ ವಿರಮಿಸುವುದಿಲ್ಲ. ಅವೈಜ್ಞಾನಿಕ ಕಾಮಾಗಾರಿಯ ಬದಲು ವೈಜ್ಞಾನಿಕ ಕ್ರಮಗಳನ್ನು ಅಳವಡಿಸುವಂತೆ ಸರ್ಕಾರಗಳು ಕ್ರಮ ಕೈಗೊಳ್ಳಬೇಕೆಂದರು.

ಹೋರಾಟಗಾರರಾದ ಕುಶ.ಆರ್.ಮೂಲ್ಯ, ಜಯ ಕೋಟ್ಯಾನ್ ಇನ್ನಾ, ದೀಪಕ್ ಕೋಟ್ಯಾನ್, ಅನಿತಾ ಡಿಸೋಜ, ಪ್ರವೀಣ್ .ಜೆ. ಶೆಟ್ಟಿ, ಸುಲೋಚನ ಕೋಟ್ಯಾನ್, ದಿವಾಕರ ಶೆಟ್ಟಿ, ರವಿ ಶೆಟ್ಟಿ ಇನ್ನಾ, ಸುರೇಶ್ ಶೆಟ್ಟಿ ಅಬ್ಬಗ ದಾರಗ, ಕಸ್ತೂರಿ ಆಚಾರ್ಯ, ಸುರೇಶ್ ಮೂಲ್ಯ, ಅಜಿತ್ ಶೆಟ್ಟಿ ಸೂಡಾ, ಶೇಖ್ ಅಬ್ದುಲ್, ಶೋಭಾ, ಯೋಗೀಶ್ ಇನ್ನಾ, ಸಂತೋಷ್ ದೇವಾಡಿಗ, ಕಿಶೋರ್ ದೀಕ್ಷಿತ್ ದೇವಾಡಿಗ, ಪ್ರದೀಪ್ ಬೇಲಾಡಿ, ಸುದರ್ಶನ್ ಬಂಗೇರ, ಮನೀಶ್ ಪೂಜಾರಿ, ಅನೀಶ್ ಪೂಜಾರಿ, ಪ್ರಶಾಂತ್ ಕುಂದರ್, ಕೇಶವ ಸಾಲಿಯಾನ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Vishwa News 24

Recent Posts

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

5 minutes ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

21 minutes ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

30 minutes ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

42 minutes ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

2 hours ago

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು – ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…

3 hours ago