Featured

ಕಾರ್ಕಳ: ಯಾವುದೇ ಕಾರಣಕ್ಕೂಅದಾನಿ ವಿದ್ಯುತ್ ಟವರ್ ನಿರ್ಮಾಣ ಯೋಜನೆಗೆ ಅವಕಾಶ ನೀಡುವುದಿಲ್ಲ : ಮುನಿಯಾಲು ಉದಯಕುಮಾರ್ ಶೆಟ್ಟಿ – vishwanews24

ಕಾರ್ಕಳ: ಯಾವುದೇ ಕಾರಣಕ್ಕೂಅದಾನಿ ವಿದ್ಯುತ್  ಟವರ್ ನಿರ್ಮಾಣ ಯೋಜನೆಗೆ ಅವಕಾಶ ನೀಡುವುದಿಲ್ಲ : ಮುನಿಯಾಲು ಉದಯಕುಮಾರ್ ಶೆಟ್ಟಿ

ಕಾರ್ಕಳ: ಅದಾನಿ ವಿದ್ಯುತ್ ಟವರ್ ನಿರ್ಮಾಣ ಕಾಮಗಾರಿ ವಿರುದ್ದ ಟವರ್ ನಿರ್ಮಾಣ ವಿರೋದಿ ಸಮಿತಿಯ ನೇತೃತ್ವದಲ್ಲಿ ಇನ್ನಾ ಗ್ರಾಮದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಪ್ರತಿಭಟನೆಯ ಸ್ಥಳದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರು ಸುದ್ದಿಗೋಷ್ಠಿ ಆಯೋಜಿಸಿದ್ದರು.

ಮುನಿಯಾಲು ಮುನಿಯಾಲು ಶೆಟ್ಟಿ ಮಾತನಾಡಿ ಯಾವುದೇ ಕಾರಣಕ್ಕೂ ಟವರ್ ನಿರ್ಮಾಣ ಯೋಜನೆಗೆ ಅವಕಾಶ ನೀಡುವುದಿಲ್ಲ. ಜನರಿಗೆ ತೊಂದರೆ ಉಂಟು ಮಾಡುತ್ತಿರುವ, ಕೃಷಿ ಭೂಮಿಗೆ ತೊಂದರೆಯುಂಟು ಮಾಡುತ್ತಿರುವ ಅವೈಜ್ಞಾನಿಕ ಯೋಜನೆಯ ಬದಲಾಗಿ ವೈಜ್ಞಾನಿಕ ರೀತಿಯಲ್ಲಿ ಭೂಗತ ಕೇಬಲ್,ಗಳ ಅಳವಡಿಕೆಯನ್ನು ಮಾಡಿದರೆ ಗ್ರಾಮದ ಕೃಷಿ ಭೂಮಿ ಉಳಿಯಲು ಸಾಧ್ಯವಿದೆ. ಹಾಗಾಗಿ ಕಂಪನಿಯು ವೈಜ್ಞಾನಿಕ ರೀತಿಯ ತಂತ್ರಜ್ಞಾನವನ್ನು ಕಾಮಗಾರಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಟವರ್ ನಿರ್ಮಾಣ ವಿರೋಧಿ ಸಮಿತಿಯ ಅಧ್ಯಕ್ಷ ಅಮರನಾಥ ಶೆಟ್ಟಿ ಮಾತನಾಡಿ ಟವರ್ ಅಳವಡಿಕೆ ಯೋಜನೆಯು ಗ್ರಾಮದಿಂದ ಒದ್ದೋಡಿಸುವ ತನಕ ವಿರಮಿಸುವುದಿಲ್ಲ. ಅವೈಜ್ಞಾನಿಕ ಕಾಮಾಗಾರಿಯ ಬದಲು ವೈಜ್ಞಾನಿಕ ಕ್ರಮಗಳನ್ನು ಅಳವಡಿಸುವಂತೆ ಸರ್ಕಾರಗಳು ಕ್ರಮ ಕೈಗೊಳ್ಳಬೇಕೆಂದರು.

ಹೋರಾಟಗಾರರಾದ ಕುಶ.ಆರ್.ಮೂಲ್ಯ, ಜಯ ಕೋಟ್ಯಾನ್ ಇನ್ನಾ, ದೀಪಕ್ ಕೋಟ್ಯಾನ್, ಅನಿತಾ ಡಿಸೋಜ, ಪ್ರವೀಣ್ .ಜೆ. ಶೆಟ್ಟಿ, ಸುಲೋಚನ ಕೋಟ್ಯಾನ್, ದಿವಾಕರ ಶೆಟ್ಟಿ, ರವಿ ಶೆಟ್ಟಿ ಇನ್ನಾ, ಸುರೇಶ್ ಶೆಟ್ಟಿ ಅಬ್ಬಗ ದಾರಗ, ಕಸ್ತೂರಿ ಆಚಾರ್ಯ, ಸುರೇಶ್ ಮೂಲ್ಯ, ಅಜಿತ್ ಶೆಟ್ಟಿ ಸೂಡಾ, ಶೇಖ್ ಅಬ್ದುಲ್, ಶೋಭಾ, ಯೋಗೀಶ್ ಇನ್ನಾ, ಸಂತೋಷ್ ದೇವಾಡಿಗ, ಕಿಶೋರ್ ದೀಕ್ಷಿತ್ ದೇವಾಡಿಗ, ಪ್ರದೀಪ್ ಬೇಲಾಡಿ, ಸುದರ್ಶನ್ ಬಂಗೇರ, ಮನೀಶ್ ಪೂಜಾರಿ, ಅನೀಶ್ ಪೂಜಾರಿ, ಪ್ರಶಾಂತ್ ಕುಂದರ್, ಕೇಶವ ಸಾಲಿಯಾನ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Vishwa News 24

Recent Posts

ಮಣಿಪಾಲ :ಕಂದಕಕ್ಕೆ ಉರುಳಿದ ಶಾಲಾ ಬಸ್ ; ಓರ್ವ ವಿದ್ಯಾರ್ಥಿ ಗಂಭೀರ ಗಾಯ – vishwanews24

ಮಣಿಪಾಲ :ಕಂದಕಕ್ಕೆ ಉರುಳಿದ ಶಾಲಾ ಬಸ್ ; ಓರ್ವ ವಿದ್ಯಾರ್ಥಿ ಗಂಭೀರ ಗಾಯ  ಉಡುಪಿ: ಮಣಿಪಾಲ್‌ ಬಳಿಯ ಕೊಡಂಗೆಯಲ್ಲಿ ಶಾಲಾ…

7 minutes ago

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago