Featured

ಕಾರ್ಕಳ: ಯೂತ್ ಫಾರ್ ಸೇವಾ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್, ಲೇಖನ ಪರಿಕರ ವಿತರಣೆ – Vishwanews24

ಕಾರ್ಕಳ: ಯೂತ್ ಫಾರ್ ಸೇವಾ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್, ಲೇಖನ ಪರಿಕರ ವಿತರಣೆ – Vishwanews24

ಕಾರ್ಕಳ: ಕಾರ್ಕಳದ ಯೂತ್ ಫಾರ್ ಸೇವಾ ವತಿಯಿಂದ ಸರಕಾರಿ ಶಾಲೆಯ 6 ನೇ ಮತ್ತು 7ನೇ ತರಗತಿಯ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ಮತ್ತು ಲೇಖನ ಪರಿಕರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಉಷಾ ತಮಂಕರ್ ಅವರು ವಹಿಸಿದ್ದರು . ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಪದಾಧಿಕಾರಿಗಳು ಆಗಿರುವ ಸಮಾಜ ಸೇವಕಿ ಶ್ರೀಮತಿ ರಮಿತಾ ಶೈಲೇಂದ್ರ ಮತ್ತು ಗಣೇಶ್ ಸಾಲ್ಯಾನ್, ಸಾಣೂರು ಗ್ರಾಮ ಪಂಚಾಯತ್ ಸದಸ್ಯರಾಗಿರುವ ಕರುಣಾಕರ ಕೋಟ್ಯಾನ್, ಕಾರ್ಕಳ ಶಿಕ್ಷಣ ಇಲಾಖೆಯ ಬಿ. ಆರ್. ಪಿ. ಸಂತೋಷ್ ಶೆಟ್ಟಿ ಎಸ್ಡಿಎಂಸಿ ಅಧ್ಯಕ್ಷೆ ಶ್ರೀಮತಿ ಜಯಶ್ರೀ ದೇವಾಡಿಗ, ನಿಕಟಪೂರ್ವ ಅಧ್ಯಕ್ಷರು ಸೋಮನಾಥ ಮತ್ತು ಶಿಕ್ಷಕ ವೃಂದ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ಧ್ಯೇಯಗಳಲ್ಲಿ ಒಂದಾದ ಸಮಾಜಸೇವೆ ಮಾಡುವ ಮನೋಭಾವನೆಯನ್ನು ಬೆಳೆಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ನಿರ್ಮಲ ಅವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

Vishwa News 24

Recent Posts

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

6 minutes ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

17 minutes ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

1 hour ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

2 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

3 hours ago

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  – vishwanews24

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  ಉಡುಪಿ :…

3 hours ago