Featured

ಕಾರ್ಕಳ : ರಸ್ತೆಯ‌ ಹೊಂಡದಲ್ಲಿ ಬಿಳಿ ಬೆಂಡೆ ಗಿಡ ನೆಡುವ ಮೂಲಕ ಯುವ ಕಾಂಗ್ರೇಸ್ ವಿನೂತನವಾಗಿ ಪ್ರತಿಭಟನೆ -Vishwanews24

ಕಾರ್ಕಳ : ರಸ್ತೆಯ‌ ಹೊಂಡದಲ್ಲಿ ಬಿಳಿ ಬೆಂಡೆ ಗಿಡ ನೆಡುವ ಮೂಲಕ ಯುವ ಕಾಂಗ್ರೇಸ್ ವಿನೂತನವಾಗಿ ಪ್ರತಿಭಟನೆ -Vishwanews24

ಕಾರ್ಕಳ: ಮಂಗಳೂರು ರಸ್ತೆಯಲ್ಲಿರುವ ಟಿ.ಎ‌.ಪಿ‌.ಎಂ.ಸಿ ಮುಂಬಾಗದ‌ ರಸ್ತೆಯ‌ ಹೊಂಡದಲ್ಲಿ ಬಿಳಿ ಬೆಂಡೆ ಗಿಡ ನೆಡುವ ಮೂಲಕ ಯುವ ಕಾಂಗ್ರೇಸ್ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಚಿನ್ನದ ರಸ್ತೆಯ ಆಸೆ ತೋರಿಸಿದವರು ಗುಂಡಿ ಬಾಗ್ಯವನ್ನು ಕರುಣಿಸುತ್ತಿದ್ದಾರೆ, ಅಸಮರ್ಪಕ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ಅಹಾರ ಕಿಟ್ಟನ್ನು ನೀಡುವ ಬದಲಿಗೆ ಬೆಂಡೆ ಬೀಜವನ್ನು ನೀಡಿ ಜನರಿಗೆ ಮೂರ್ಖರನ್ನಾಗಿಸುವ ಪ್ರಯತ್ನ ನಡೆಯುತಿದೆ ಎಂದು ಶಾಸಕ ಸುನೀಲ್ ಕುಮಾರ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಈ‌ ಸಂಧರ್ಭದಲ್ಲಿ ಕಾಂಗ್ರೇಸ್ ಮುಖಂಡ ಪುರಸಭಾ ಸದಸ್ಯ ಶುಭದರಾವ್, ಯುವ ಕಾಂಗ್ರೇಸ್ ಅದ್ಯಕ್ಷ ಯೋಗಿಶ್ ಇನ್ನಾ, ಜಿಲ್ಲಾ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣ ಎ ಶೆಟ್ಟಿ ಬಜಗೋಳಿ, ಪ್ರದೀಪ್ ಶೆಟ್ಟಿ‌ ನಲ್ಲೂರು, ರಾಜೇಂದ್ರ, ಶಾಮ್ ಮೊದಲಾದವರು ಉಪಸ್ಥಿತಿತರಿದ್ದರು

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

9 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

9 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago