ಕಾರ್ಕಳ: ಮಂಗಳೂರು ರಸ್ತೆಯಲ್ಲಿರುವ ಟಿ.ಎ.ಪಿ.ಎಂ.ಸಿ ಮುಂಬಾಗದ ರಸ್ತೆಯ ಹೊಂಡದಲ್ಲಿ ಬಿಳಿ ಬೆಂಡೆ ಗಿಡ ನೆಡುವ ಮೂಲಕ ಯುವ ಕಾಂಗ್ರೇಸ್ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಚಿನ್ನದ ರಸ್ತೆಯ ಆಸೆ ತೋರಿಸಿದವರು ಗುಂಡಿ ಬಾಗ್ಯವನ್ನು ಕರುಣಿಸುತ್ತಿದ್ದಾರೆ, ಅಸಮರ್ಪಕ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ಅಹಾರ ಕಿಟ್ಟನ್ನು ನೀಡುವ ಬದಲಿಗೆ ಬೆಂಡೆ ಬೀಜವನ್ನು ನೀಡಿ ಜನರಿಗೆ ಮೂರ್ಖರನ್ನಾಗಿಸುವ ಪ್ರಯತ್ನ ನಡೆಯುತಿದೆ ಎಂದು ಶಾಸಕ ಸುನೀಲ್ ಕುಮಾರ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಕಾಂಗ್ರೇಸ್ ಮುಖಂಡ ಪುರಸಭಾ ಸದಸ್ಯ ಶುಭದರಾವ್, ಯುವ ಕಾಂಗ್ರೇಸ್ ಅದ್ಯಕ್ಷ ಯೋಗಿಶ್ ಇನ್ನಾ, ಜಿಲ್ಲಾ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣ ಎ ಶೆಟ್ಟಿ ಬಜಗೋಳಿ, ಪ್ರದೀಪ್ ಶೆಟ್ಟಿ ನಲ್ಲೂರು, ರಾಜೇಂದ್ರ, ಶಾಮ್ ಮೊದಲಾದವರು ಉಪಸ್ಥಿತಿತರಿದ್ದರು
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…