ಕಾರ್ಕಳ : ಬಸ್ಸು ಅಪಘಾತದಲ್ಲಿ ಮೃತಪಟ್ಟ ನಿಟ್ಟೆ ಕಾಲೇಜ್ ವಿದ್ಯಾರ್ಥಿ ಜನಿತ್ ಶೆಟ್ಟಿ ಮನೆಗೆ ಬಸ್ ಮಾಲಕರ ಸಂಘದ ಪದಾಧಿಕಾರಿಗಳು ಹಾಗೂ ಬಸ್ಸಿನ ಏಜೆಂಟರು ನಿರ್ವಾಹಕರು ಭೇಟಿ ನೀಡಿ ಮೃತ ವಿದ್ಯಾರ್ಥಿಯ ಮನೆಯವರಿಗೆ ಸಂತಾಪ ಸೂಚಿಸಿ ಸಂಘದ ವತಿಯಿಂದ ಧನ ಸಹಾಯ ನೀಡಿ ಸಹಕರಿಸಿದರು.
ಈ ಸಂದರ್ಭದಲ್ಲಿ ಬಸ್ಸಿನ ಮಾಲಕ ಗೋಪಿನಾಥ್ ಭಟ್ ಮುನಿಯಾಲು , ರಹೀಂ ಎಣ್ಣೆ ಹೊಳೆ, ರೋಟರಿ ಕ್ಲಬ್ ನ ಅಧ್ಯಕ್ಷ ಇಕ್ಬಾಲ್ ಅಹಮದ್, ಬಸ್ ಏಜೆಂಟರ ಬಳಗದ ಗೌರವ ಅಧ್ಯಕ್ಷ ಸುರೇಶ್ ದೇವಾಡಿಗ ಮಾಜಿ ಅಧ್ಯಕ್ಷ ಸದಾನಂದ ನಾಯಕ್, ರಾಜೇಶ್ ಹಾಗೂ ಮಾಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಜಿತ್ ಹೆಗಡೆಯವರು ಉಪಸ್ಥಿತರಿದ್ದರು.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…