ಉಡುಪಿ: ಡಿಕೆ ಶಿವಕುಮಾರ್ ಗೆ ಪ್ರಥಮ ಬಾರಿ ಎಂಎಲ್ಎ ಟಿಕೆಟ್ ಕೊಡಿಸಿದವ ನಾನು. ಇವತ್ತು ಯಶಸ್ವಿ ನಾಯಕ ರಾಗಿ ಡಿಕೆಶಿ ಕರ್ನಾಟಕದಲ್ಲಿ ಮೂಡಿ ಬಂದಿದ್ದಾರೆ. ಹಾಗಾಗಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಹೇಳಿಕೆ ನೀಡಿದ್ದಾರೆ.
ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಅವರು ಈ ಹೇಳಿಕೆ ನೀಡಿದ್ದು, ಸದ್ಯ ರಾಜ್ಯ ರಾಜಕೀಯ ವಲಯದಲ್ಲಿ ಮತ್ತೆ ಸಿಎಂ ಬಗ್ಗೆ ಚರ್ಚೆ ಆರಂಭವಾಗಿದೆ. ಕಾರ್ಕಳ ಗೊಮ್ಮಟೇಶ್ವರನ ಪುಣ್ಯಭೂಮಿ. ಅವರು ಗೊಮ್ಮಟೇಶ್ವರನ ತರ ಬೆಳೆಯಲಿ.
ಡಿಕೆಶಿ ಅವರು ರಾಷ್ಟ್ರದ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹೋರಾಟ ಮಾಡಿದ ಧೀಮಂತ ನಾಯಕ. ಡಿಕೆಶಿ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಯಾರು ಕೂಡ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಮೊಯ್ಲಿ ತಿಳಿಸಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…