ಕಾರ್ಕಳ : ರಾಜ್ಯದ ಕಾಂಗ್ರೆಸ್ ಸರಕಾರದಿಂದಾಗಿರುವ ಬೆಲೆಯೇರಿಕೆ, ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಫೆ. 6ರಂದು ಕಾರ್ಕಳದಲ್ಲಿ ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ಶಾಸಕ ಸುನಿಲ್ ಕುಮಾರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಬೆಳಗ್ಗೆ 10 ಗಂಟೆಗೆ ಸುನಿಲ್ ಕುಮಾರ್ ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಲಿದ್ದಾರೆ.
ಅಧಿಕಾರಕ್ಕೆ ಬಂದ ಬಳಿಕ ಹಾಲು, ಪೆಟ್ರೋಲು, ಡೀಸೆಲ್, ಬಸ್ ಟಿಕೆಟ್, ರೈತರ ಪಹಣಿ, ವಿದ್ಯುತ್, ಸರಕಾರಿ ಪ್ರಮಾಣಪತ್ರಗಳು…ಹೀಗೆ ಪ್ರತಿಯೊಂದರ ಬೆಲೆ ಏರಿಸಿ ಕಾಂಗ್ರೆಸ್ ಸರಕಾರ ಬಡವರ ಮತ್ತು ಜನಸಾಮಾನ್ಯರ ರಕ್ತ ಹೀರುತ್ತಿದೆ. ಸರಕಾರದ ನೀತಿಗಳಿಂದಾಗಿ ರಾಜ್ಯ ದಿವಾಳಿಯತ್ತ ಸಾಗುತ್ತಿದ್ದು ಇದನ್ನು ಪ್ರತಿಭಟಿಸಿ ಬೃಹತ್ ಹೋರಾಟ ನಡೆಯಲಿದೆ ಎಂದು ಬಿಜೆಪಿ ಕಾರ್ಕಳ ಮಂಡಲ ಪ್ರಕಟಣೆ ತಿಳಿಸಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…