ಕಾರ್ಕಳ : ರಾಜ್ಯದ ಕಾಂಗ್ರೆಸ್ ಸರಕಾರದಿಂದಾಗಿರುವ ಬೆಲೆಯೇರಿಕೆ, ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಫೆ. 6ರಂದು ಕಾರ್ಕಳದಲ್ಲಿ ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ಶಾಸಕ ಸುನಿಲ್ ಕುಮಾರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಬೆಳಗ್ಗೆ 10 ಗಂಟೆಗೆ ಸುನಿಲ್ ಕುಮಾರ್ ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಲಿದ್ದಾರೆ.
ಅಧಿಕಾರಕ್ಕೆ ಬಂದ ಬಳಿಕ ಹಾಲು, ಪೆಟ್ರೋಲು, ಡೀಸೆಲ್, ಬಸ್ ಟಿಕೆಟ್, ರೈತರ ಪಹಣಿ, ವಿದ್ಯುತ್, ಸರಕಾರಿ ಪ್ರಮಾಣಪತ್ರಗಳು…ಹೀಗೆ ಪ್ರತಿಯೊಂದರ ಬೆಲೆ ಏರಿಸಿ ಕಾಂಗ್ರೆಸ್ ಸರಕಾರ ಬಡವರ ಮತ್ತು ಜನಸಾಮಾನ್ಯರ ರಕ್ತ ಹೀರುತ್ತಿದೆ. ಸರಕಾರದ ನೀತಿಗಳಿಂದಾಗಿ ರಾಜ್ಯ ದಿವಾಳಿಯತ್ತ ಸಾಗುತ್ತಿದ್ದು ಇದನ್ನು ಪ್ರತಿಭಟಿಸಿ ಬೃಹತ್ ಹೋರಾಟ ನಡೆಯಲಿದೆ ಎಂದು ಬಿಜೆಪಿ ಕಾರ್ಕಳ ಮಂಡಲ ಪ್ರಕಟಣೆ ತಿಳಿಸಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…