ಕಾರ್ಕಳ : ರಾಜ್ಯದ ಕಾಂಗ್ರೆಸ್ ಸರಕಾರದಿಂದಾಗಿರುವ ಬೆಲೆಯೇರಿಕೆ, ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಫೆ. 6ರಂದು ಕಾರ್ಕಳದಲ್ಲಿ ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ಶಾಸಕ ಸುನಿಲ್ ಕುಮಾರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಬೆಳಗ್ಗೆ 10 ಗಂಟೆಗೆ ಸುನಿಲ್ ಕುಮಾರ್ ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಲಿದ್ದಾರೆ.
ಅಧಿಕಾರಕ್ಕೆ ಬಂದ ಬಳಿಕ ಹಾಲು, ಪೆಟ್ರೋಲು, ಡೀಸೆಲ್, ಬಸ್ ಟಿಕೆಟ್, ರೈತರ ಪಹಣಿ, ವಿದ್ಯುತ್, ಸರಕಾರಿ ಪ್ರಮಾಣಪತ್ರಗಳು…ಹೀಗೆ ಪ್ರತಿಯೊಂದರ ಬೆಲೆ ಏರಿಸಿ ಕಾಂಗ್ರೆಸ್ ಸರಕಾರ ಬಡವರ ಮತ್ತು ಜನಸಾಮಾನ್ಯರ ರಕ್ತ ಹೀರುತ್ತಿದೆ. ಸರಕಾರದ ನೀತಿಗಳಿಂದಾಗಿ ರಾಜ್ಯ ದಿವಾಳಿಯತ್ತ ಸಾಗುತ್ತಿದ್ದು ಇದನ್ನು ಪ್ರತಿಭಟಿಸಿ ಬೃಹತ್ ಹೋರಾಟ ನಡೆಯಲಿದೆ ಎಂದು ಬಿಜೆಪಿ ಕಾರ್ಕಳ ಮಂಡಲ ಪ್ರಕಟಣೆ ತಿಳಿಸಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…