ಕಾರ್ಕಳ: ವಿಧಾನಸಭಾ ಕ್ಷೇತ್ರದ ರೆಂಜಾಳ ಗ್ರಾಮದ 17 ಜನ ಬಿಜೆಪಿ ಕಾರ್ಯಕರ್ತರು ರೆಂಜಾಳ ರಮೇಶ್ ಶೆಟ್ಟಿ,
ಪ್ರವೀಣ್ ಶೆಟ್ಟಿ, ಜೀವನ್ ಹಾಗೂ ಸಾಧಿಕ್ ರೆಂಜಾಳ ಇವರುಗಳ ಮುಂದಾಳತ್ವದಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಮುನಿಯಲ್ ಚುನಾವಣಾ ಕಾರ್ಯಾಲಯದಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಶುಭದರಾವ್, ಪುರಸಭೆಯ ವಿಪಕ್ಷ ನಾಯಕ ಅಶ್ಪಾಕ್ ಅಹ್ಮದ್, ಸುಬೀತ್ N.R, ವಲೇರಿಯನ್ ಪಾಯಸ್, ಜಿಲ್ಲಾ ಕಾಂಗ್ರೆಸ್ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ನಗರ ಕಾಂಗ್ರೆಸ್ ಅಧ್ಯಕ್ಷರಾದ ಮಧುರಾಜ್ ಶೆಟ್ಟಿ, ಪುರಸಭೆ ಸದಸ್ಯರಾದ ಪ್ರತಿಮಾ ರಾಣೆ, ನಳಿನಿ ಆಚಾರ್ಯ,ನಗರ ಮಹಿಳಾ ಅಧ್ಯಕ್ಷೆ ಕಾಂತಿ ಶೆಟ್ಟಿ ಇವರಿಗೆ ಪಕ್ಷದ ಧ್ವಜ ಕೊಟ್ಟು ಬರಮಾಡಿಕೊಂಡರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…